Advertisement

ರೂಪಾ ರವೀಂದ್ರ ಜೋಶಿ

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ