Advertisement

ನಾರಾಯಣ ಯಾಜಿ

ʻನವ್ಯದ ನಂತರ ಕನ್ನಡ ಸಾಹಿತ್ಯ ಮರುಭೂಮಿ ಎನಿಸಿದೆʼ

ಜಿ. ರಾಜಶೇಖರ ಅವರು ಸೇವಾ ನಿವೃತ್ತರಾಗುವ ತನಕವೂ ನಾನು ಊರಿಗೆ ಹೋದಾಗಲೆಲ್ಲ ಉಡುಪಿಯ ಅಜ್ಜರಕಾಡುವಿನಲ್ಲಿರುವ ಎಲ್ ಐ ಸಿ ಕಛೇರಿಗೆ ಹೋಗಿ ಅವರನ್ನು ಭೇಟಿ ಮಾಡಿ ಬರುತ್ತಿದ್ದೆ. ಅವರಲ್ಲಿ ಒಂದಷ್ಟು ಮಾತುಕತೆ ನಡೆಸಿದ ನಂತರ ಕ್ಯಾಂಟೀನ್ ನಲ್ಲಿ ಚಹ ಕುಡಿಸದೆ ಅವರೆಂದೂ ಕಳುಹಿಸಿದ್ದಿಲ್ಲ. ಆದರೆ ಅವರ ಮಾತುಗಳು ಸದಾ ಪ್ರೇರಣಾದಾಯಿ ಆಗಿಯೇ ಉಳಿದವೆ ಎನ್ನುವ ಶ್ರೀನಿವಾಸ ಜೋಕಟ್ಟೆ ಅವರು, ಎರಡು ದಶಕಗಳ ಹಿಂದೆ  ಜಿ.ರಾಜಶೇಖರ ಅವರೊಡನೆ ನಡೆಸಿದ  ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಸಂದರ್ಶನದ ಕೆಲವು ಮುಖ್ಯಾಂಶಗಳು ಇಲ್ಲಿವೆ.

Read More

ಶ್ರೀನಿವಾಸ ಜೋಕಟ್ಟೆ ಬರೆದ ಈ ಭಾನುವಾರದ ಕತೆ

ಅಂತೂ ಎಂದಿಗಿಂತ ಸ್ವಲ್ಪ ಬೇಗನೆ ರೈಲು ಇಳಿದರೂ ಸ್ಟೇಷನ್ ಹೊರಗಡೆ ರಿಕ್ಷಾ ಹಿಡಿಯಲು ಕ್ಯೂ ಬೇರೆ. ಎಂದಿಗಿಂತಲೂ ಕ್ಯೂ ಸ್ವಲ್ಪ ಹೆಚ್ಚೇ ಇತ್ತು. ತೀರಾ ಅಗತ್ಯದ ಸಾಮಾನುಗಳನ್ನು ಹಿಡಿದುಕೊಂಡು ಮನೆಗೆ ಬಂದರೆ ಆಗಲೇ ಚಿಕ್ಕಪ್ಪ, ಚಿಕ್ಕಮ್ಮ ಮನೆಗೆ ಬಂದಿದ್ದರು. “ಹೇಗಿದ್ದೀರಿ? ಪ್ರಯಾಣ ಕಷ್ಟವಾಯಿತಾ…..?” ಇತ್ಯಾದಿ ಔಪಚಾರಿಕವಾಗಿ ವಿಚಾರಿಸಿ ವಿಜಯೇಂದ್ರ ಸ್ನಾನಕ್ಕೆ ಹೋದ. ಸಹನಾ ಎಲ್ಲರಿಗೂ ರಾತ್ರಿಯ ಊಟಕ್ಕೆ ತಯಾರಿ ನಡೆಸಿದಳು. ಇವಳು ಹಪ್ಪಳ ಕಾಯಿಸಿದರೆ ಎಲ್ಲಾ ಅಡುಗೆ ಮುಗಿದಂತೆ ಎಂದು ಚಿಕ್ಕಮ್ಮನಲ್ಲಿ ಹೇಳಿದ.
ಶ್ರೀನಿವಾಸ ಜೋಕಟ್ಟೆ ಬರೆದ ಕತೆ ‘ಗುಡ್ಡ’.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ