Advertisement

ದೇವಿಕಾ ನಾಗೇಶ್

ಲೋಕಕೆ ಬಿಡುವಿಲ್ಲ ನಿನ್ನೆ ಚಿಂತಿಸುತಿರಲು: ಶುಭಾ ಎ.ಆರ್. ಬರೆದ ಕತೆ

“ಏಳು ಲಾಖಿ… ಈ ಆಸ್ಪತ್ರೆಯಲ್ಲಿ ಎಷ್ಟೆಂದು ಮಲಗುತ್ತೀಯ ನಡೀ” ಎನ್ನುತ್ತಾ ಜೀತೂ ಮೈಮೇಲೆ ಖಬರಿಲ್ಲದವನಂತೆ ಲಾಖಿಯ ಭುಜ ಹಿಡಿದು ಅಲುಗಾಡಿಸುತ್ತಿದುದನ್ನ ನೋಡಿ ಅಲ್ಲೇ ಓಡಾಡುತ್ತಿದ್ದ ಬಿಳಿಸೀರೆಯ ದಾದಿ ಕನಿಕರಗೊಂಡು “ತಮ್ಮಾ ನೀನು ಎಷ್ಟು ಎಬ್ಬಿಸಿದ್ರೂ ಅವಳಿನ್ನ ಏಳಲಾರಳು, ನೋಡಲ್ಲಿ ನಿನ್ನ ಮಕ್ಕಳು ಕಂಗಾಲಾಗಿ ನಿನ್ನನ್ನೇ ನೋಡ್ತಿವೆ” ಎಂದು ಅವನ ಭುಜ ಹಿಡಿದು ಸಂತೈಸಿದಳು. ಜೀತೂ ಮತ್ತೆ ವಾಸ್ತವದಲ್ಲಿ ಬಿದ್ದ. ಲಾಖಿ ಕ್ಯಾರೇ ಎನ್ನದಂತೆ ಮಲಗಿಯೇ ಇದ್ದಳು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ