Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ