Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

2020 ರಲ್ಲಿ ಓದಿದ ಪುಸ್ತಕ ಲೋಕ: ಶ್ವೇತಾ ಹೊಸಬಾಳೆ ಬರೆದ ಲೇಖನ

“ಪುಸ್ತಕಗಳ ಓದು ಎಕನಾಮಿಕ್ಸ್ ನಲ್ಲಿ ಬರುವ ಉಪಭೋಗ ಸಿದ್ಧಾಂತಕ್ಕೆ ವಿರುದ್ಧ! ಒಂದು ಪುಸ್ತಕವನ್ನೋದಿದರೆ ಇನ್ನಷ್ಟು ಓದಬೇಕು, ಅದು ಕಟ್ಟಿಕೊಡುವ ಅದರದೇ ಪ್ರಪಂಚದಲ್ಲಿ ಸ್ವಲ್ಪ ಹೊತ್ತಾದರೂ ಕಳೆದುಹೋಗಬೇಕು ಎನ್ನುವ ಪಾಸಿಟಿವ್ ಹಪಾಹಪಿ ಹೆಚ್ಚಾಗುತ್ತದೆಯೇ ವಿನಃ ಸಾಕು ಎನಿಸುವುದಿಲ್ಲ. ಹಾಗಾಗಿ ಖೋ ಕೊಟ್ಟಂತೆ ಒಂದು ಪುಸ್ತಕ ಮುಗಿಯುತ್ತಿದ್ದಂತೆ ಮತ್ತೊಂದು ಕೈಗೆ ಬಂದು ಓದಿನ ಸರಣಿ ಮುಂದುವರೆಯಿತು..”

Read More

ನಾನು ನಾನೇ ಆಗಿದ್ದ ಆ ಒಂದು ದಿನ: ಶ್ವೇತಾ ಹೊಸಬಾಳೆ ಲಹರಿ

“ಗಂಡಸರು ಹೀಗೆ ಹೋಗುವುದು ಯಾರಿಗೂ ಅಸಹಜ ಎನ್ನಿಸುವುದೂ ಇಲ್ಲ; ಜವಾಬ್ದಾರಿಗಳಿಂದ ಕಳಚಿಕೊಂಡಂತೆ ಎಂದೂ ಅನ್ನಿಸುವುದಿಲ್ಲ. ದುಡಿಯುವ ಗಂಡಸಿಗೆ ವಿರಾಮ-ವಿಶ್ರಾಂತಿ ಬೇಕು ಎನ್ನುವ ಅನುಕಂಪ. ಅದೇ ಮಗುವನ್ನೂ ನೋಡಿಕೊಂಡು ಮನೆಕೆಲಸಗಳನ್ನು ನಿಭಾಯಿಸುವ, ಅಮ್ಮನಾದ ನಂತರ ವೈಯಕ್ತಿಕ ಜೀವನವೇ ಮರೀಚಿಕೆಯಾಗಿ, ಹವ್ಯಾಸ, ಸಿನೆಮಾ, ನಾಟಕ..”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ