Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

2020 ರಲ್ಲಿ ಓದಿದ ಪುಸ್ತಕ ಲೋಕ: ಶ್ವೇತಾ ಹೊಸಬಾಳೆ ಬರೆದ ಲೇಖನ

“ಪುಸ್ತಕಗಳ ಓದು ಎಕನಾಮಿಕ್ಸ್ ನಲ್ಲಿ ಬರುವ ಉಪಭೋಗ ಸಿದ್ಧಾಂತಕ್ಕೆ ವಿರುದ್ಧ! ಒಂದು ಪುಸ್ತಕವನ್ನೋದಿದರೆ ಇನ್ನಷ್ಟು ಓದಬೇಕು, ಅದು ಕಟ್ಟಿಕೊಡುವ ಅದರದೇ ಪ್ರಪಂಚದಲ್ಲಿ ಸ್ವಲ್ಪ ಹೊತ್ತಾದರೂ ಕಳೆದುಹೋಗಬೇಕು ಎನ್ನುವ ಪಾಸಿಟಿವ್ ಹಪಾಹಪಿ ಹೆಚ್ಚಾಗುತ್ತದೆಯೇ ವಿನಃ ಸಾಕು ಎನಿಸುವುದಿಲ್ಲ. ಹಾಗಾಗಿ ಖೋ ಕೊಟ್ಟಂತೆ ಒಂದು ಪುಸ್ತಕ ಮುಗಿಯುತ್ತಿದ್ದಂತೆ ಮತ್ತೊಂದು ಕೈಗೆ ಬಂದು ಓದಿನ ಸರಣಿ ಮುಂದುವರೆಯಿತು..”

Read More

ನಾನು ನಾನೇ ಆಗಿದ್ದ ಆ ಒಂದು ದಿನ: ಶ್ವೇತಾ ಹೊಸಬಾಳೆ ಲಹರಿ

“ಗಂಡಸರು ಹೀಗೆ ಹೋಗುವುದು ಯಾರಿಗೂ ಅಸಹಜ ಎನ್ನಿಸುವುದೂ ಇಲ್ಲ; ಜವಾಬ್ದಾರಿಗಳಿಂದ ಕಳಚಿಕೊಂಡಂತೆ ಎಂದೂ ಅನ್ನಿಸುವುದಿಲ್ಲ. ದುಡಿಯುವ ಗಂಡಸಿಗೆ ವಿರಾಮ-ವಿಶ್ರಾಂತಿ ಬೇಕು ಎನ್ನುವ ಅನುಕಂಪ. ಅದೇ ಮಗುವನ್ನೂ ನೋಡಿಕೊಂಡು ಮನೆಕೆಲಸಗಳನ್ನು ನಿಭಾಯಿಸುವ, ಅಮ್ಮನಾದ ನಂತರ ವೈಯಕ್ತಿಕ ಜೀವನವೇ ಮರೀಚಿಕೆಯಾಗಿ, ಹವ್ಯಾಸ, ಸಿನೆಮಾ, ನಾಟಕ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ