Advertisement

ಕ್ಷಮಾ ವಿ. ಭಾನುಪ್ರಕಾಶ್

ಬದುಕಿನ ಪಾಠ ಕಲಿಸುವ ಜೋತಯ್ಯನ ಕತೆ…

ಇಲ್ಲಿರುವ ಕಥೆಗಳ ಕಥಾವಸ್ತು ಬಹುತೇಕ ಮನುಷ್ಯರ ಕಷ್ಟ ಸುಖ ನೋವು ನಲಿವಿನದೇ ಆಗಿದ್ದರೂ, ಕಥೆಗಳ ಮೂಲಕ ಹೊರಬರುವ ವ್ಯಾಕುಲತೆ ಸ್ಪಂದನೆ ಲೇಖಕರಿಗೆ ಇರುವ ಬದುಕಿನ ಅನುಭವಗಳಿಂದಲೇ ಮೂಡಿರಬಹುದು, ಹಾಗಾಗಿ ಅವುಗಳು ಗಟ್ಟಿ ಕಥೆಗಳಾಗಿ ರೂಪುಗೊಂಡಿವೆ. ಇನ್ನು ನಿರೂಪಣೆಗೆ ಬಂದರೆ ಬಹುಶಃ ಮಾಸ್ತಿಯವರಂತೆ ಲೇಖಕಿಯು ಕವಯಿತ್ರಿಯೂ ಆಗಿರುವುದರಿಂದ ಇರಬೇಕು ಕಥೆಗಳನ್ನು ನಿರೂಪಿಸುವುದಕ್ಕೆ ಬಳಸುವ ಉಪಮೆಗಳು ಸಂದರ್ಭೋಚಿತವಾಗಿದ್ದು ಇವುಗಳಿಂದ ಹೊರಹೊಮ್ಮುವ ಭಾವನೆಗಳು ನೇರವಾಗಿ ಓದುಗರನ್ನು ತಟ್ಟುತ್ತವೆ.
ತೇಜಸ್ವಿನಿ ಹೆಗಡೆ ಕಥಾ ಸಂಕಲನ “ಜೋತಯ್ಯನ ಬಿದಿರು ಬುಟ್ಟಿ”ಯ ಕುರಿತು ಸಿಂಧು ಜಗನ್ನಾಥ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ