Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಬದುಕಿನ ಪಾಠ ಕಲಿಸುವ ಜೋತಯ್ಯನ ಕತೆ…

ಇಲ್ಲಿರುವ ಕಥೆಗಳ ಕಥಾವಸ್ತು ಬಹುತೇಕ ಮನುಷ್ಯರ ಕಷ್ಟ ಸುಖ ನೋವು ನಲಿವಿನದೇ ಆಗಿದ್ದರೂ, ಕಥೆಗಳ ಮೂಲಕ ಹೊರಬರುವ ವ್ಯಾಕುಲತೆ ಸ್ಪಂದನೆ ಲೇಖಕರಿಗೆ ಇರುವ ಬದುಕಿನ ಅನುಭವಗಳಿಂದಲೇ ಮೂಡಿರಬಹುದು, ಹಾಗಾಗಿ ಅವುಗಳು ಗಟ್ಟಿ ಕಥೆಗಳಾಗಿ ರೂಪುಗೊಂಡಿವೆ. ಇನ್ನು ನಿರೂಪಣೆಗೆ ಬಂದರೆ ಬಹುಶಃ ಮಾಸ್ತಿಯವರಂತೆ ಲೇಖಕಿಯು ಕವಯಿತ್ರಿಯೂ ಆಗಿರುವುದರಿಂದ ಇರಬೇಕು ಕಥೆಗಳನ್ನು ನಿರೂಪಿಸುವುದಕ್ಕೆ ಬಳಸುವ ಉಪಮೆಗಳು ಸಂದರ್ಭೋಚಿತವಾಗಿದ್ದು ಇವುಗಳಿಂದ ಹೊರಹೊಮ್ಮುವ ಭಾವನೆಗಳು ನೇರವಾಗಿ ಓದುಗರನ್ನು ತಟ್ಟುತ್ತವೆ.
ತೇಜಸ್ವಿನಿ ಹೆಗಡೆ ಕಥಾ ಸಂಕಲನ “ಜೋತಯ್ಯನ ಬಿದಿರು ಬುಟ್ಟಿ”ಯ ಕುರಿತು ಸಿಂಧು ಜಗನ್ನಾಥ್‌ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ