Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ ' ಪ್ರಕಟಿತ ಸಣ್ಣಕಥಾ ಸಂಕಲನ. ‘ಪರ್ಯಾಪ್ತ’ ಕಥಾ ಸಂಕಲನ ಅಚ್ಚಿನಲ್ಲಿದೆ.

ತಿರುಮಲೇಶರ ಸೀಕ್ರೆಟ್ ಸಂಚಿ

ನೆನ್ನೆ ಬೆಳಿಗ್ಗೆ ಕವಿ-ಕಥೆಗಾರ, ಭಾಷಾಶಾಸ್ತ್ರಜ್ಞ ಕೆ.ವಿ.ತಿರುಮಲೇಶ್ ತೀರಿಹೋದರು. ಇಳಿವಯಸ್ಸಿನ ಅನಾರೋಗ್ಯದ ನೆವದಲ್ಲಿ ಈ ಸೂಕ್ಷ್ಮ ಸ್ವಭಾವದ ಆರ್ದ್ರಜೀವಿ ನಮ್ಮಿಂದ ಭೌತಿಕವಾಗಿ ದೂರಹೋದರು. ಧಾವಿಸಿದರು.. ಆದರೆ ನಿಧಾನವಾಗಿ. ಅವರು ಹೋದ ಮೇಲೆ ಅವರು ಧಾವಿಸಿದರು ಎಂದು ನಮಗನ್ನಿಸುವಂತೆ ನಮ್ಮನ್ನು ಬಿಟ್ಟು ಹೋದರು.
ಕೆ.ವಿ. ತಿರುಮಲೇಶ್‌ ಅವರ ವ್ಯಕ್ತಿತ್ವ ಹಾಗೂ ಬರಹದ ಕುರಿತು ಬರೆದಿದ್ದಾರೆ ಸಿಂಧೂರಾವ್‌ ಟಿ.

Read More

ಚೊಕ್ಕಾಡಿಯ ಹಕ್ಕಿ

ಅವರ ಓರಗೆಯ ಹಿರಿಯ ಲೇಖಕರಿರಲಿ, ಇತ್ತೀಚಿನ ಹೊಸ ಕವಿ ಲೇಖಕರಿರಲಿ ಚೊಕ್ಕಾಡಿಯವರು ಕಾಮನ್ ಫ್ಯಾಕ್ಟರ್ ಹಾಗೆ. ಅವರಿಗೆ ಹಳತು ಹೊನ್ನಿನ ಸಮುದ್ರವೂ ಗೊತ್ತು. ಹೊಸ ಹರಿವಿನ ಹಳ್ಳದೊರತೆಗಳೂ ಗೊತ್ತು. ವಿಮರ್ಶಿಸುವಾಗ ಸ್ಪಷ್ಟ ಮಾತುಗಳನ್ನು ಹೇಳುವ ನೇರವಂತಿಕೆ, ಹಾಗೆಂದು ಬರೆದವರ ಮನಸ್ಸು ಕುಗ್ಗಿಸದ ಹಾಗೆ ಆ ಬರಹದಲ್ಲಿನ ಒಳಿತನ್ನು ಮತ್ತೆ ಹುಡುಕಿ ಹೇಳಿ ಮುಂದಿನ ದಾರಿಗೊಂದು ಬೆಳಕು ಚೆಲ್ಲುವ ಹೃದಯವಂತಿಕೆ ಇವೆರಡೂ ಚೊಕ್ಕಾಡಿಯವರದ್ದು.
ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹದ ಕುರಿತು ಸಿಂಧುರಾವ್‌ ಟಿ. ಬರಹ

Read More

ನಕ್ಷತ್ರವಾಗಿ ಮಿನುಗುತ್ತ ಹೋದ ಮಳೆಯಂತಹ ಕವಯತ್ರಿ ಇವಳು

“ಈ ಕವಿತೆಗಳನ್ನು ಓದುತ್ತಿದ್ದರೆ ಉಗುಳು ನುಂಗುವ ಹಾಗಾಗುತ್ತದೆ. ಎಷ್ಟೆಲ್ಲ ಸೊಗಸಿದೆ ಈ ಲೋಕದಲ್ಲಿ ಭಗವಂತಾ…ಸಖ್ಯವೆಂದರೆ ಇದೆಯೋ ಎನಿಸುತ್ತದೆ. ಇದನ್ನು ಬರೆದ ಕಾಲಕ್ಕೆ ಇದನ್ನು ಬರೆದವಳು ಖಂಡಿತ ಹೆಣ್ಣಲ್ಲ, ಹೆಣ್ಣು ಹೀಗೆ ಬರೆಯಲೇ ಆರಳು ಎಂದೆಲ್ಲ ವಾಗ್ವಾದಗಳಾಗಿದ್ದವು. “

Read More

ಎಪ್ಪತ್ತೊಂಬತ್ತರ ಚೊಕ್ಕಾಡಿಯವರ ಜೊತೆ ಮೂವರು ಕಿರಿಯರ ವಾಟ್ಸಾಪ್ ಮಾತುಕತೆ

”ಬರೆವಣಿಗೆ ಒಂದು ರೀತಿಯಲ್ಲಿ ನನಗೆ ಅಡಗುದಾಣ.ನನಗೆ ನನ್ನ ಬರೆವಣಿಗೆಯ ಬಗ್ಗೆ ಯಾವ ಭ್ರಮೆಯೂ ಇಲ್ಲ. ಹಾಗಾಗಿಯೇ ನನಗೆ ಬರೆದಷ್ಟರ ಬಗ್ಗೆ ತೃಪ್ತಿಯಿದೆ. ಇನ್ನಷ್ಟು ಚೆನ್ನಾಗಿ ಬರೆಯಬೇಕಿತ್ತು ಎನ್ನುವ ಅತೃಪ್ತಿಯೂ ಇದೆ. ಹಾಗೆಂದು ನನ್ನ ಸ್ವಾಭಿಮಾನವನ್ನು ನಾನು ಎಂದೂ ಬಿಟ್ಟು ಕೊಟ್ಟಿಲ್ಲ. “

Read More

ಭಾನುವಾರದ ವಿಶೇಷ: ಸಿಂಧು ಬರೆದ ಸಣ್ಣ ಕತೆ `ಸ್ನಾನ’

ಸರೋಜ ಕಣ್ಣು ದೊಡ್ಡಕೆ ಬಿಟ್ಟು ಹೆದರಿಸುತ್ತಿದ್ದರೂ ಸೀತಾರಾಮನ ನಂಜಿನ ನಗೆ ಬಾಡಲಿಲ್ಲ. ಅಮ್ಮನ ಶ್ಲೋಕದ ವಾಲ್ಯೂಮ್ ದೊಡ್ಡದಾಯಿತಾದರೂ, ಸ್ಪಷ್ಟತೆಯನ್ನು ನುಂಗಿಕೊಂಡಿತು.

Read More
  • 1
  • 2

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ…

Read More

ಬರಹ ಭಂಡಾರ