Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಕಾರ್ ಕಾರ್ ಕಾರ್ ಎಲ್ನೋಡಿ ಕಾರ್

ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ ಹಾಗೆ ನಾನು ಈ ಘಟನೆಯಾದಮೇಲೆ ಕಾರೊಳಗೆ ಇಂಥಾ ಡೇಂಜರಸ್ ಐಟಮ್ ಗಳನ್ನು ತೆಗೆದುಕೊಂಡು ಹೋಗುತ್ತಿರಲಿಲ್ಲ. ಸಿಕ್ಕಾಪಟ್ಟೆ ಪ್ರೀತಿಯಿಂದ ಇವನು ನೋಡಿಕೊಳ್ಳುತ್ತಿದ್ದ ಕಾರು ನಮ್ಮನ್ನ ಅಕ್ಕ ಪಕ್ಕದ ದೇಶಗಳಿಗೆ ಸುಖವಾಗಿ ಕರೆದುಕೊಂಡು ಹೋಗಿ ಬರುತ್ತಿತ್ತು. ಸ್ವಲ್ಪ ವರ್ಷಗಳಾದಮೇಲೆ ಒಂದು ದಿನ ಬೆಳಗ್ಗೆ ಇವನು ನನ್ನನ್ನು ಸ್ಕೂಲಿಗೆ ಬಿಡುವಾಗ ಕಾರಿನಲ್ಲಿ ಏನೋ ಕಟ್ ಕಟ್ ಕಟ್ ಎಂದು‌ ಸದ್ದಾಯಿತು. “ಏನೋ‌ ಸಮಸ್ಯೆ ಆಗಿದೆ, ನಿನ್ನ ಬಿಟ್ಟಮೇಲೆ ಹಾಗೇ ಸೀದಾ ಟೊಯೋಟಾ ಸರ್ವೀಸ್ ಸೆಂಟರ್ಗೆ ಹೋಗಿ…

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ