Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಸಿಂಗರನ ಬಾಲ್ಯಕಾಲದ ಕಥನ: ಒಬ್ಬ ದಾರ್ಶನಿಕ ಹುಡುಗ

“ಈ ರೀತಿಯ ಚರ್ಚೆಗಳನ್ನ ನಾನು ಎಷ್ಟು ಬಾರಿ ಕೇಳಿದರೂ, ಪ್ರತಿ ಬದಿಯವರು ಪರಿಣಾಮಕಾರಿಯಾಗಿ ಇನ್ನೊಬ್ಬರ ವಾದಗಳನ್ನ ಉರುಳಿಸುತ್ತಿದ್ದರು! ಆದರೆ ಯಾವುದಾದರೂ ಪ್ರಕರಣವನ್ನು ಸಮರ್ಥಿಸುವಾಗ ಅವಲಂಬಿಸುತ್ತಿದ್ದದ್ದು ವಿವಾದಾಸ್ಪದ ಉಲ್ಲೇಖನಗಳಿಗೆ. ನಾನು ನನ್ನದೇ ಅಭಿಪ್ರಾಯಗಳನ್ನು ಮಾತನಾಡದೇ ಇಟ್ಟುಕೊಳ್ಳುತ್ತಿದ್ದೆ. ಅನ್ಯ ಧರ್ಮದವರು ವಿಗ್ರಹ ಆರಾಧಕರು ನಿಜ, ಆದರೆ ರಾಜ ಡೇವಿಡ್ ನಿಜಕ್ಕೂ ದುಷ್ಕರ್ಮ ಮಾಡಿದ್ದ.”

Read More

ಸಿಂಗರನ ಬಾಲ್ಯಕಾಲದ ಕಥನ: ನನ್ನಕ್ಕನ ಅಪರಿಮಿತ ಅವತಾರಗಳು

“ಸಬ್ಬಾತ್‌ನ ಒಂದು ದಿನ ಅಡುಗೆ ಮನೆಯಿಂದ ಅವಳ ಅಳು ಕೇಳಿ ನಾನು ಓಡಿದಾಗ ಅಲ್ಲಿ ಕಂಡಿದ್ದು ಉರಿಯುತ್ತಿರುವ ಒಲೆಯಾಗಿತ್ತು. ಅವಳು ಸಬ್ಬಾತ್ ಊಟವನ್ನು ಮುಚ್ಚಲು ಅದಕ್ಕೆ ಒಣ ಕಾಗದಗಳನ್ನ ಹರವಿದ್ದಳು, ಅದರಲ್ಲಿ ಕಿಡಿಯೊಂದರಿಂದ ಬೆಂಕಿ ಹತ್ತಿತ್ತು. ನಾವು ಎಲ್ಲವನ್ನು ಏನಾಗಿದೆ ಎಂದು ಬಿಡಿಸಿ‌ ಹೇಳಿದ ಮೇಲೆಯೇ ಅವಳು ದೆವ್ವವೊಂದು ಒಳಗೆ ಕದ್ದು ಕುಳಿತಿದೆ ಅನ್ನೋ ಕಲ್ಪನೆಯಿಂದ ಆಚೆ ಬಂದಿದ್ದು.”

Read More

ಸಿಂಗರನ ಬಾಲ್ಯಕಾಲದ ಕಥನ: ವಂಶವೃಕ್ಷ

“ಅಮ್ಮ ತನ್ನ ಭಾವಿ ವರನನ್ನು ಭೇಟಿಯಾದಾಗ ಪೂರ್ಣ ಕೆಂಪು ಗಡ್ಡದ ಈ ಮನುಷ್ಯನನ್ನು ನೋಡಿ ಮುಜುಗರವಾಗಿತ್ತಂತೆ. ಆದರೆ ಅವನು ಅವಳ ತಂದೆಯ ಜೊತೆಗಿನ ಧಾರ್ಮಿಕ ಪ್ರಶ್ನೆಗಳ ಚರ್ಚೆಯಿಂದಾಗಿ ಗೌರವದ ಜೊತೆಗೆ ಅವನನ್ನು ಮೆಚ್ಚಿಕೊಂಡಳಂತೆ. ನನಗೆ ಹೇಳಿದ್ದಳು ಅವಳಿಗಿಂತ ಐದು ವರ್ಷಕ್ಕೆ ದೊಡ್ಡವನಿದ್ದ ವರ ಸಿಕ್ಕಿದ್ದು ಸಂತಸವಾಗಿತ್ತು ಎಂದು. ಟೆಮರ್ಲ್ ಅಜ್ಜಿ ಅಮ್ಮನಿಗೆ ಧರಿಸಲು ಆಗದಂತಹ ತೂಕದ ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿದ್ದಳು.”

Read More

ಸಿಂಗರನ ಬಾಲ್ಯಕಾಲದ ಕಥನ: ಹಣ್ಣುಹಣ್ಣಾದ ಅಗಸಗಿತ್ತಿಯ ಕಾರ್ಯನಿಷ್ಠೆ

“ಹೊರೆ ಎಂದಿಗಿಂತಲೂ ತುಂಬಾ ದೊಡ್ಡದಾಗಿತ್ತು. ಆ ಹೆಂಗಸು ತನ್ನ ಭುಜಗಳ ಮೇಲೆ ಅದನ್ನು ಇರಿಸಿಕೊಂಡಾಗ ಅದು ಅವಳನ್ನು ಪೂರ್ಣ ಆವರಿಸಿತು. ಮೊದಲು ಆ ಗಂಟಿನ ಅಡಿಯಲ್ಲಿ ಬಿದ್ದು ಬಿಡುವಳೇನೋ ಎಂಬಂತೆ ತೂಗಾಡಿದಳು. ಆದರೆ ಒಳಗಿನ‌ ಹಠ ಇಲ್ಲ, ನೀನು ಬೀಳುವುದಿಲ್ಲ ಎಂದು ಕರೆದಂತಾಗಿತ್ತು. ಒಂದು ಕತ್ತೆ ತನ್ನ ಹೊರೆಯಿಂದ ಕೆಳಗೆ ಬೀಳಲು ತಾನೇ ಬೇಕಾದರೆ ಪರವಾನಗಿ ಕೊಟ್ಟುಕೊಂಡು..”

Read More

ಸಿಂಗರನ ಬಾಲ್ಯಕಾಲದ ಕಥನ: ಸಬ್ಬತ್‌ನ ಆ ರಾತ್ರಿ ಮತ್ತು ಒಂದು ಘೋರ ಪ್ರಶ್ನೆ!

“ನಾನು ಎರಡು ವಿರೋಧ ಭಾವನೆಗಳ ಮಧ್ಯೆ ಛಿದ್ರವಾಗಿದ್ದೆ. ನನ್ನ ಭಯ ನನ್ನ ಕಣ್ಣುಗಳನ್ನು ಅಲ್ಲಿಂದ ಬೇರೆಡೆಗೆ ತಿರುಗಿಸಲು ಆದೇಶಿಸುತ್ತಿತ್ತು, ಆದರೆ ನನ್ನ ಕುತೂಹಲ ಮತ್ತೊಂದು ಬಾರಿ ನೋಡಲು ಕೋರಿಕೆ ಇಟ್ಟಿತ್ತು. ನನಗೆ ಗೊತ್ತಿತ್ತು ನಾನು ಇಲ್ಲಿ ನೋಡುವ ಪ್ರತಿ ನೋಟಕ್ಕೂ ದುಃಸ್ವಪ್ನಗಳು ಮತ್ತು ಯಾತನೆಯ ಮೂಲಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು. ಆದರೂ ಪ್ರತಿಬಾರಿ ಹೊಸದಾಗಿ ಆ ಜೀವಂತ ಸಮಾಧಿಯನ್ನ ನೋಡಲು ಮುಂದಾಗುತ್ತಿದ್ದೆ.”
ಸ್ಮಿತಾ ಮಾಕಳ್ಳಿ ಅನುವಾದಿಸುತ್ತಿರುವ ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ