Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.

ಸಿಂಗರನ ಬಾಲ್ಯಕಾಲದ ಕಥನ: ಒಬ್ಬ ದಾರ್ಶನಿಕ ಹುಡುಗ

“ಈ ರೀತಿಯ ಚರ್ಚೆಗಳನ್ನ ನಾನು ಎಷ್ಟು ಬಾರಿ ಕೇಳಿದರೂ, ಪ್ರತಿ ಬದಿಯವರು ಪರಿಣಾಮಕಾರಿಯಾಗಿ ಇನ್ನೊಬ್ಬರ ವಾದಗಳನ್ನ ಉರುಳಿಸುತ್ತಿದ್ದರು! ಆದರೆ ಯಾವುದಾದರೂ ಪ್ರಕರಣವನ್ನು ಸಮರ್ಥಿಸುವಾಗ ಅವಲಂಬಿಸುತ್ತಿದ್ದದ್ದು ವಿವಾದಾಸ್ಪದ ಉಲ್ಲೇಖನಗಳಿಗೆ. ನಾನು ನನ್ನದೇ ಅಭಿಪ್ರಾಯಗಳನ್ನು ಮಾತನಾಡದೇ ಇಟ್ಟುಕೊಳ್ಳುತ್ತಿದ್ದೆ. ಅನ್ಯ ಧರ್ಮದವರು ವಿಗ್ರಹ ಆರಾಧಕರು ನಿಜ, ಆದರೆ ರಾಜ ಡೇವಿಡ್ ನಿಜಕ್ಕೂ ದುಷ್ಕರ್ಮ ಮಾಡಿದ್ದ.”

Read More

ಸಿಂಗರನ ಬಾಲ್ಯಕಾಲದ ಕಥನ: ನನ್ನಕ್ಕನ ಅಪರಿಮಿತ ಅವತಾರಗಳು

“ಸಬ್ಬಾತ್‌ನ ಒಂದು ದಿನ ಅಡುಗೆ ಮನೆಯಿಂದ ಅವಳ ಅಳು ಕೇಳಿ ನಾನು ಓಡಿದಾಗ ಅಲ್ಲಿ ಕಂಡಿದ್ದು ಉರಿಯುತ್ತಿರುವ ಒಲೆಯಾಗಿತ್ತು. ಅವಳು ಸಬ್ಬಾತ್ ಊಟವನ್ನು ಮುಚ್ಚಲು ಅದಕ್ಕೆ ಒಣ ಕಾಗದಗಳನ್ನ ಹರವಿದ್ದಳು, ಅದರಲ್ಲಿ ಕಿಡಿಯೊಂದರಿಂದ ಬೆಂಕಿ ಹತ್ತಿತ್ತು. ನಾವು ಎಲ್ಲವನ್ನು ಏನಾಗಿದೆ ಎಂದು ಬಿಡಿಸಿ‌ ಹೇಳಿದ ಮೇಲೆಯೇ ಅವಳು ದೆವ್ವವೊಂದು ಒಳಗೆ ಕದ್ದು ಕುಳಿತಿದೆ ಅನ್ನೋ ಕಲ್ಪನೆಯಿಂದ ಆಚೆ ಬಂದಿದ್ದು.”

Read More

ಸಿಂಗರನ ಬಾಲ್ಯಕಾಲದ ಕಥನ: ವಂಶವೃಕ್ಷ

“ಅಮ್ಮ ತನ್ನ ಭಾವಿ ವರನನ್ನು ಭೇಟಿಯಾದಾಗ ಪೂರ್ಣ ಕೆಂಪು ಗಡ್ಡದ ಈ ಮನುಷ್ಯನನ್ನು ನೋಡಿ ಮುಜುಗರವಾಗಿತ್ತಂತೆ. ಆದರೆ ಅವನು ಅವಳ ತಂದೆಯ ಜೊತೆಗಿನ ಧಾರ್ಮಿಕ ಪ್ರಶ್ನೆಗಳ ಚರ್ಚೆಯಿಂದಾಗಿ ಗೌರವದ ಜೊತೆಗೆ ಅವನನ್ನು ಮೆಚ್ಚಿಕೊಂಡಳಂತೆ. ನನಗೆ ಹೇಳಿದ್ದಳು ಅವಳಿಗಿಂತ ಐದು ವರ್ಷಕ್ಕೆ ದೊಡ್ಡವನಿದ್ದ ವರ ಸಿಕ್ಕಿದ್ದು ಸಂತಸವಾಗಿತ್ತು ಎಂದು. ಟೆಮರ್ಲ್ ಅಜ್ಜಿ ಅಮ್ಮನಿಗೆ ಧರಿಸಲು ಆಗದಂತಹ ತೂಕದ ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿದ್ದಳು.”

Read More

ಸಿಂಗರನ ಬಾಲ್ಯಕಾಲದ ಕಥನ: ಹಣ್ಣುಹಣ್ಣಾದ ಅಗಸಗಿತ್ತಿಯ ಕಾರ್ಯನಿಷ್ಠೆ

“ಹೊರೆ ಎಂದಿಗಿಂತಲೂ ತುಂಬಾ ದೊಡ್ಡದಾಗಿತ್ತು. ಆ ಹೆಂಗಸು ತನ್ನ ಭುಜಗಳ ಮೇಲೆ ಅದನ್ನು ಇರಿಸಿಕೊಂಡಾಗ ಅದು ಅವಳನ್ನು ಪೂರ್ಣ ಆವರಿಸಿತು. ಮೊದಲು ಆ ಗಂಟಿನ ಅಡಿಯಲ್ಲಿ ಬಿದ್ದು ಬಿಡುವಳೇನೋ ಎಂಬಂತೆ ತೂಗಾಡಿದಳು. ಆದರೆ ಒಳಗಿನ‌ ಹಠ ಇಲ್ಲ, ನೀನು ಬೀಳುವುದಿಲ್ಲ ಎಂದು ಕರೆದಂತಾಗಿತ್ತು. ಒಂದು ಕತ್ತೆ ತನ್ನ ಹೊರೆಯಿಂದ ಕೆಳಗೆ ಬೀಳಲು ತಾನೇ ಬೇಕಾದರೆ ಪರವಾನಗಿ ಕೊಟ್ಟುಕೊಂಡು..”

Read More

ಸಿಂಗರನ ಬಾಲ್ಯಕಾಲದ ಕಥನ: ಸಬ್ಬತ್‌ನ ಆ ರಾತ್ರಿ ಮತ್ತು ಒಂದು ಘೋರ ಪ್ರಶ್ನೆ!

“ನಾನು ಎರಡು ವಿರೋಧ ಭಾವನೆಗಳ ಮಧ್ಯೆ ಛಿದ್ರವಾಗಿದ್ದೆ. ನನ್ನ ಭಯ ನನ್ನ ಕಣ್ಣುಗಳನ್ನು ಅಲ್ಲಿಂದ ಬೇರೆಡೆಗೆ ತಿರುಗಿಸಲು ಆದೇಶಿಸುತ್ತಿತ್ತು, ಆದರೆ ನನ್ನ ಕುತೂಹಲ ಮತ್ತೊಂದು ಬಾರಿ ನೋಡಲು ಕೋರಿಕೆ ಇಟ್ಟಿತ್ತು. ನನಗೆ ಗೊತ್ತಿತ್ತು ನಾನು ಇಲ್ಲಿ ನೋಡುವ ಪ್ರತಿ ನೋಟಕ್ಕೂ ದುಃಸ್ವಪ್ನಗಳು ಮತ್ತು ಯಾತನೆಯ ಮೂಲಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು. ಆದರೂ ಪ್ರತಿಬಾರಿ ಹೊಸದಾಗಿ ಆ ಜೀವಂತ ಸಮಾಧಿಯನ್ನ ನೋಡಲು ಮುಂದಾಗುತ್ತಿದ್ದೆ.”
ಸ್ಮಿತಾ ಮಾಕಳ್ಳಿ ಅನುವಾದಿಸುತ್ತಿರುವ ಬರಹ

Read More
  • 1
  • 2

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…

Read More

ಬರಹ ಭಂಡಾರ