Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.

ಸಿಂಗರನ ಬಾಲ್ಯಕಾಲದ ಕಥನ: ‘ಮುರಿದ ನಿಶ್ಚಿತಾರ್ಥ…’

” ಅವಳ ಕಣ್ಣುಗಳಲ್ಲಿ ಏನೋ ಹೊಳೆಯುತ್ತಿತ್ತು. ಚಿನ್ನದ ಹೊಳಪಿನ ಪ್ರತಿಬಿಂಬವನ್ನು ಅಲ್ಲಿ ನಾನು ಕಂಡೆ ಅಂತನ್ನಿಸಿತು. ಅವಳ ಕಿವಿಯೋಲೆಗಳು, ಮತ್ತು ಸಣ್ಣ ವಜ್ರದ ಉಂಗುರ ಕೈ ಬೆರಳಿನ ಮೇಲೆ ಮಿನುಗುತ್ತಿದ್ದುದ್ದನ್ನು ನಾನು ಆಗ ಮಾತ್ರ ಗಮನಿಸಿದೆ.”
ಸ್ಮಿತಾ ಮಾಕಳ್ಳಿ ಅನುವಾದಿತ ಐಸಾಕ್ ಬಾಶೆವಿಸ್ ಸಿಂಗರನ…

Read More

ಸಿಂಗರನ ಬಾಲ್ಯಕಾಲದ ಕಥನ: ‘ಹೆಬ್ಬಾತುಗಳು ಏಕೆ ಅರಚಿದವು..?’

“ಆ ಹೆಂಗಸು ಒಂದು ಹೆಬ್ಬಾತನ್ನ ತೆಗೆದು ಇನ್ನೊಂದರ ಮೇಲೆ ಎಸೆದಳು. ಒಮ್ಮೆಗೇ ಒಂದು ಚೀತ್ಕಾರ ಕೇಳಿಸಿತು. ಆ ಸದ್ದನ್ನ ವರ್ಣಿಸೋದು ಅಷ್ಟು ಸುಲಭವಲ್ಲ. ಅದೊಂದು ಹೆಬ್ಬಾತುವಿನ ಚೀರು ದನಿಯಾಗಿತ್ತು. ಅದು ಎಷ್ಟು ದೊಡ್ಡಮಟ್ಟದ ವಿಲಕ್ಷಣವಾದ ಏರುಧ್ವನಿಯ ನರಳುವಿಕೆ ಮತ್ತು ಕಂಪನವಾಗಿತ್ತೆಂದರೆ ನನ್ನ ಕಾಲುಗಳೂ ತಣ್ಣಗಾಗಿ ಹೋಗಿದ್ದವು.”

Read More

ಸ್ಮಿತಾ ಮಾಕಳ್ಳಿ ಅನುವಾದಿತ ಸಿಂಗರನ ಬಾಲ್ಯಕಾಲದ ಕಥನ ಆರಂಭ

“ಸಿಂಗರ್ ಪ್ರಕಾರ ಒಬ್ಬ ಮನುಷ್ಯನ ನಿಜವಾದ ಕಥೆಯನ್ನ ಬರೆಯಲಾಗುವುದಿಲ್ಲ. ಒಬ್ಬರ ಕಥೆ ಪೂರ್ಣ ನೀರಸವಾಗಿ ಇಲ್ಲಾ, ನಂಬಲಾರದ ಹಾಗೇ ಇರುತ್ತದೆ. ಸಿಂಗರ್ ಒಬ್ಬ ಅಪ್ಪಟ ಕಥೆಗಾರ, ಕಥೆ ಹೇಳಲೆಂದೇ ಹುಟ್ಟಿದವನು, ಅನ್ನುವಂತೆ ಕಥೆಗಳನ್ನ ಹೇಳಿದವನು. ಮಹಾಯುದ್ಧಗಳ ಮುಂಚಿನ ಅವನ ಬಾಲ್ಯದ ಲೋಕವನ್ನ, ಅದರ ಶ್ರೀಮಂತಿಕೆಯನ್ನ…”

Read More
  • 1
  • 2

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ