Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ವಸ್ತುಗಳ ನಡುವೊಂದು ವಾಸ್ತವ: ಸೌರಭಾ ಕಾರಿಂಜೆ ಬರಹ

ಡಿಕ್ಲಟರಿಂಗ್ ನಮ್ಮ ದೇಹದ ಆರೋಗ್ಯಕ್ಕೂ ಒಳ್ಳೆಯದು. ಮನೆಯಲ್ಲಿ ಸೇರಿಕೊಂಡ ಅನೇಕ ವಸ್ತುಗಳು ಹಲವು ರೀತಿಯ ರೋಗಗಳಿಗೆ ಕಾರಣವಾಗುವ ಧೂಳಿಗೆ, ಅಸ್ತಮಾದಂತಹ ಖಾಯಿಲೆಗಳಿಗೆ ಕಾರಣವಾಗಬಹುದು. ಆಗಾಗ ಡಿಕ್ಲಟರಿಂಗ್ ಮಾಡುವುದರಿಂದ ಅದನ್ನು ತಡೆಯಬಹುದು. ಅಂತೂ ಈ ಡಿಕ್ಲಟರಿಂಗ್‌ನ ಹಿಂದೆ ಎಲ್ಲದಕ್ಕಿಂತ ಮುಖ್ಯವಾಗಿ ಯಾವುದು ಸಂತೋಷವನ್ನು ನೀಡುತ್ತದೆಯೋ ಅದನ್ನು ಮಾಡಿ ಮತ್ತು ಸಂತೋಷವನ್ನು ತರುವಂತಹ ವಸ್ತುಗಳನ್ನು ಮಾತ್ರ ಇಟ್ಟುಕೊಳ್ಳಿ ಎನ್ನುವ ಸಂದೇಶವಿದೆ.
“ಡಿಕ್ಲಟರಿಂಗ್‌” ಕುರಿತು ಸೌರಭಾ ಕಾರಿಂಜೆ ಬರಹ ನಿಮ್ಮ ಓದಿಗೆ

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ