Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ವಸ್ತುಗಳ ನಡುವೊಂದು ವಾಸ್ತವ: ಸೌರಭಾ ಕಾರಿಂಜೆ ಬರಹ

ಡಿಕ್ಲಟರಿಂಗ್ ನಮ್ಮ ದೇಹದ ಆರೋಗ್ಯಕ್ಕೂ ಒಳ್ಳೆಯದು. ಮನೆಯಲ್ಲಿ ಸೇರಿಕೊಂಡ ಅನೇಕ ವಸ್ತುಗಳು ಹಲವು ರೀತಿಯ ರೋಗಗಳಿಗೆ ಕಾರಣವಾಗುವ ಧೂಳಿಗೆ, ಅಸ್ತಮಾದಂತಹ ಖಾಯಿಲೆಗಳಿಗೆ ಕಾರಣವಾಗಬಹುದು. ಆಗಾಗ ಡಿಕ್ಲಟರಿಂಗ್ ಮಾಡುವುದರಿಂದ ಅದನ್ನು ತಡೆಯಬಹುದು. ಅಂತೂ ಈ ಡಿಕ್ಲಟರಿಂಗ್‌ನ ಹಿಂದೆ ಎಲ್ಲದಕ್ಕಿಂತ ಮುಖ್ಯವಾಗಿ ಯಾವುದು ಸಂತೋಷವನ್ನು ನೀಡುತ್ತದೆಯೋ ಅದನ್ನು ಮಾಡಿ ಮತ್ತು ಸಂತೋಷವನ್ನು ತರುವಂತಹ ವಸ್ತುಗಳನ್ನು ಮಾತ್ರ ಇಟ್ಟುಕೊಳ್ಳಿ ಎನ್ನುವ ಸಂದೇಶವಿದೆ.
“ಡಿಕ್ಲಟರಿಂಗ್‌” ಕುರಿತು ಸೌರಭಾ ಕಾರಿಂಜೆ ಬರಹ ನಿಮ್ಮ ಓದಿಗೆ

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ