Advertisement

ಅಬ್ದುಲ್ ರಶೀದ್

“ಲಯ”ದ ಜಾಡು ಹಿಡಿದು: ಸುಭದ್ರಾ ಹೆಗಡೆ ಬರಹ

ಬದಲಾವಣೆಗೆ ಹೊಂದಿಕೊಳ್ಳುವ ಮನೋಭಾವ, ಕೆಡುಕಿನೆಡೆಗೆ ಸಾಗಬಾರದೆಂಬ ಕಳಕಳಿ, ಪರೋಪಕಾರ ಮನೋಭಾವ ಎಲ್ಲಾ ಪಾತ್ರಗಳಲ್ಲಿ ಅಡಕವಾಗಿರುವ ಮೂಲದ್ರವ್ಯ. ಹಾಗಾಗಿ ವಿದೇಶಿಯಳಾದರೂ ಸೋಫಿಯಾ ಮತ್ತವಳ ಮಗನನ್ನು ತಮ್ಮೊಳಗೆ ಒಬ್ಬನಂತೆ ಭಾವಿಸುತ್ತಾರೆ. ಗಂಗಾಳ ವಿಧವೆ ಮಗಳಿಗೊಂದು ಬದುಕು ಕಟ್ಟಿಕೊಡುವ ಹಿರಿಯಗುಣ ಇವರೆಲ್ಲರಲ್ಲಿ ಕಾಣಸಿಗುತ್ತದೆ. ಸಹಬಾಳ್ವೆ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಬಲ್ಲದು ಎನ್ನುವುದೇ ಲಯದಲ್ಲಿ ಕಂಡುಬರುವ ಪ್ರಮುಖ ಅಂಶ. ವಿವಿಧ ರಂಗದಲ್ಲಿ ವಿಭಿನ್ನ ಬದುಕನ್ನು ಕಟ್ಟಿಕೊಂಡ ಉತ್ತಮ ವಿಚಾರಗಳ, ಸಂಸ್ಕಾರ, ಸಂಸ್ಕೃತಿಪ್ರಿಯರ ಸಮಾವೇಶವೇ ಈ ‘ಲಯ’ ಕಾದಂಬರಿಯಲ್ಲಿದೆ.
ಎಲ್.ಎಸ್.‌ ಶಾಸ್ತ್ರಿ ಅವರ “ಲಯ” ಕಾದಂಬರಿ ಕುರಿತು ಸುಭದ್ರಾ ಹೆಗಡೆ ಬರಹ

Read More

ಮಹಾದೇವಿಯಕ್ಕನೆಂಬ ಬೆಳಕು…: ಸುಭದ್ರಾ ಹೆಗಡೆ ಬರಹ

ಅಕ್ಕನ ವಚನಗಳನ್ನು ಉದಾರಿಸುತ್ತ, ಆ ಘಟನೆಗಳಿಗೆ ಪೂರಕವಾಗುವಂತೆ ಕತೆಗಳನ್ನು ಹೇಳುವುದು ಈ ಕೃತಿಯ ಮತ್ತೊಂದು ವಿಶೇಷತೆ. ರಾಜ ಮನೆತನದ ರೀತಿ-ರಿವಾಜುಗಳನ್ನು ಸ್ವತಂತ್ರ ಮನೋಭಾವದ ಅಕ್ಕನಿಗೆ ಸಹಿಸುವುದು ಸಹಜವಾಗಿಯೇ ಕಷ್ಟವಾಗಿ, ಆ ರಾಜ ವೈಭೋಗವನ್ನೆಲ್ಲ ಧಿಕ್ಕರಿಸಿ ಹೊರ ನಡೆಯುತ್ತಾಳೆ. ಅಲ್ಲಿಂದ ಅಕ್ಕನ ಅಪರಿಮಿತ ಹುಡುಕಾಟ ನಿರಂತರವಾಗಿ ಸಾಗುತ್ತದೆ. ಒಂಟಿ ಹೆಣ್ಣು ಅರೆವಸ್ತ್ರ ಧರಿಸಿ ನಡೆವ ದಾರಿಯಲ್ಲಿ ಬರುವ ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಲ್ಲುವ ಧೀರೋದ್ಧಾತ ಮನಸ್ಸುಳ್ಳ ಛಲಗಾತಿ ಅಕ್ಕನ ಮೇರು ವ್ಯಕ್ತಿತ್ವವನ್ನು ಅದ್ಭುತವಾಗಿ ಕೆತ್ತಿದ್ದಾರೆ ಲೇಖಕಿಯವರು. ಅಕ್ಕನ ವ್ಯಕ್ತಿತ್ವದ ಅನಾವರಣವಾದ ರೀತಿ ಅಸದೃಶ್ಯವಾಗಿದೆ.
ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕುರಿತು ಸುಭದ್ರಾ ಹೆಗಡೆ ಬರಹ

Read More

ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಅಕಳಂಕ ಚರಿತ್ರೆ: ಸುಭದ್ರಾ ಹೆಗಡೆ ಬರಹ

ಕಾದಂಬರಿಯನ್ನು ಓದುತ್ತಾ ಹೋದಂತೆ ಶೌರ್ಯ, ಸಾಹಸಕ್ಕೆ ಹೆಸರಾಗಿ ನಿಂತ ವೀರವನಿತೆ ಜೀವ ತಳೆದು ನಮ್ಮೆದುರು ನಿಲ್ಲುವಂತೆ ರಾಣಿಯ ಪಾತ್ರವನ್ನು ಅಷ್ಟು ಸೂಕ್ಷ್ಮವಾಗಿ ಹೆಣೆಯಲಾಗಿದೆ. ಜೈನ ಧರ್ಮದವಳಾದ ರಾಣಿ ಸಾಳುವ ವಂಶದ ಕೊನೆಯ ಕುಡಿ, ಸರ್ವಧರ್ಮ ಸಮನ್ವಯವನ್ನು ಸಾರಿದವಳು. ಇಲ್ಲಿ ಬರುವ ಪ್ರತಿಯೊಂದು ಪಾತ್ರವೂ, ಗುರುಗಳಾದ ಭಟ್ಟಾಕಳಂಕರು, ಪ್ರಧಾನಿಯಾದ ಸಭಾಹಿತರು, ಶಬಲೆ, ಜಿನದತ್ತ, ಸತ್ಯಾಶ್ರಯ ಇವರೆಲ್ಲರೂ ಕಳೆದುಹೋದ ಸಮೃದ್ಧವಾದ ಸಾಮ್ರಾಜ್ಯವೊಂದರ ಸಾಕ್ಷಿಯಾಗಿ ನಿಲ್ಲುತ್ತಾರೆ. ರಾಣಿಗೆ ಬೆಂಗಾವಲಾಗಿ ನಿಂತು ನಾಡ ಪ್ರೇಮವನ್ನು ತೋರಿಸುತ್ತಾರೆ.
ಗಜಾನನ ಶರ್ಮಾ ಬರೆದಿರುವ ಐತಿಹಾಸಿಕ ಕಾದಂಬರಿ ‘ಚೆನ್ನಭೈರಾದೇವಿʼ ಕುರಿತು ಸುಭದ್ರಾ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ