ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ

ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More