Advertisement

ಕೆಂಡಸಂಪಿಗೆ

ಸತ್ತವರೆಲ್ಲ ಮತ್ತೆ ಬಂದಾಗ: ಸುಧಾ ಆಡುಕಳ ಅಂಕಣ

ಅದು ಅಜ್ಜಿಗೆ ಮೀಸಲಿಡುವ ದಿನವಾಗಿತ್ತು. ಮಕ್ಕಳೆಲ್ಲರೂ ಒಟ್ಟಿಗೆ ಸೇರುವುದು ವಾಡಿಕೆಯಾಗಿತ್ತು. ಅಜ್ಜಿಗೆ ಪರಮ ಪ್ರಿಯಳಾಗಿದ್ದ ಕೊನೆಯ ಮಗಳು ಮಾತ್ರ ಗಂಡನ ಮನೆಯಿಂದ ಬಂದಿರಲಿಲ್ಲ. ಅಣ್ಣಂದಿರು ಒತ್ತಾಯ ಮಾಡಿ ಕರೆದಿದ್ದರೂ ಅವಳ ಗಂಡ ಅದೇನೋ ಹಳೆಯ ಮುನಿಸಿನಿಂದಾಗಿ ಹೆಂಡತಿಯನ್ನು ತವರಿಗೆ ಕಳಿಸಿರಲಿಲ್ಲ. ಅಕ್ಕಂದಿರೆಲ್ಲ ಅವಳನ್ನು ನೆನೆಸಿಕೊಂಡು ಕಣ್ಣೀರಿಡುತ್ತಲೇ ಅಮ್ಮನಿಗೆ ಮೀಸಲಿಟ್ಟಿದ್ದರು. ಆ ರಾತ್ರಿ ಎಲ್ಲರೂ ಮಲಗಿದಾಗ ನಡುರಾತ್ರಿಯಲಿ ನೀಲಿಯ ದೊಡ್ಡಮ್ಮ ಇದ್ದಕ್ಕಿದ್ದಂತೆ ಕುಣಿದು ಕುಪ್ಪಳಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಸುಮಾರು ಹೊತ್ತಿನಲ್ಲಿ ಮೊದಲು ಮಾತನಾಡಿಸಿದ ಹೆಂಗಸೇ ಹೊರಬಂದು, “ಬನ್ನಿ ಒಳಗೆ. ನಿಮಗೆ ಬಿಸಿ, ಬಿಸಿ ಚಾ ಕೊಡುವೆ.” ಎಂದಳಾದರೂ ಮಾತು ಮುಗಿಸುವಾಗ ಕಣ್ಣು ಕೆಂಡದಂತೆ ಹೊಳೆಯುತ್ತಿತ್ತು. ನಡುಮನೆಯಲ್ಲಿರುವ ಎರಡು ಕತ್ತಲೆಯ ಕೋಣೆಯನ್ನು ದಾಟಿ ಅಡುಗೆಮನೆಗೆ ಕಾಲಿಟ್ಟಿದ್ದೇ ಸೋಮಣ್ಣ ಬೆಚ್ಚಿಬಿದ್ದ! ಕಟ್ಟಿಗೆಯ ಒಲೆಯಲ್ಲಿ ಸೌದೆಯ ಬದಲು ತನ್ನ ಕಾಲನ್ನೇ ಒಟ್ಟಿ ಅಲ್ಲವಳ ಸೊಸೆ ಹಾಲು ಕಾಯಿಸುತ್ತಿದ್ದಳು!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ