Advertisement

ಕೆಂಡಸಂಪಿಗೆ

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ