Advertisement
ಸುಧಾ ಆಡುಕಳ

ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಾಹಿತ್ಯದಲ್ಲಿ ಆಸಕ್ತಿ. ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹವನ್ನು ಬಹುರೂಪಿ ಪ್ರಕಟಿಸಿದೆ. ಅನೇಕ ಕಥೆ, ಕವನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ.... ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು…

Read More

ಬರಹ ಭಂಡಾರ