Advertisement

ರೂಪಾ ರವೀಂದ್ರ ಜೋಶಿ

‘ಸೀತೆ ಹೂ’ ಅರಳುವ ಸಮಯ…: ಶಾಂತಾ ಜಯಾನಂದ್ ಕವನ ಸಂಕಲನಕ್ಕೆ ಎಚ್.ಆರ್.‌ ಸುಜಾತಾ ಮುನ್ನುಡಿ

ನಿಸರ್ಗ ಪ್ರೇಮ, ಸಂಸಾರ ಹೊಂದಾಣಿಕೆ, ಸಾಮಾಜಿಕ ನಡವಳಿಕೆ, ಸಾಮಾಜಿಕ ನ್ಯಾಯ, ಹೆಣ್ಣಿನ ಶೋಷಣೆ, ಎಲ್ಲವನ್ನೂ ಒರೆಗೆ ಹಚ್ಚುವ ಸಾಮರ್ಥ್ಯ ಶಾಂತಾ ಜಯಾನಂದರ ಕವನಗಳಲ್ಲಿ ಕಾಣಸಿಗುತ್ತವೆ. ರೂಪದರ್ಶಿ, ಕುಂಬಳ ಬಳ್ಳಿಯ ಹೂವು, ಸೀತೆಹೂ, ಸೀರೆ ಮಾರುವ ಹುಡುಗ, ವಿಮಾನ ನಿಲ್ದಾಣ, ಬುದ್ಧ, ನೀಲಿ ಕುರಿಂಜಿ, ಪಯಣ, ಸಾಲು ಮರದ ತಿಮ್ಮಕ್ಕ, ಪಂಚ ಪತಿವ್ರತೆಯರು, ಮುಂತಾದ ಕವನಗಳು ಜಗತ್ತಿನ ಚಲನೆಯನ್ನೂ , ಅದರಲ್ಲಿ ಉಳಿಯುವ ನೆನಪನ್ನು, ತಾತ್ವಿಕ ಧೋರಣೆಯನ್ನು ತೆರೆದು ತೋರುತ್ತವೆ.
ಶಾಂತಾ ಜಯಾನಂದ್ ಕವನ ಸಂಕಲನ “ಸೀತೆ ಹೂ” ಕೃತಿಗೆ ಎಚ್.ಆರ್.‌ ಸುಜಾತಾ ಮುನ್ನುಡಿ

Read More

ಮರಸು ಅನ್ನೋ ಊರಿನ ಸ್ಥಳ ಪುರಾಣ: ಸುಜಾತಾ ತಿರುಗಾಟ ಕಥನ

“ಅವರು ಅಂದಿನಿಂದಲೂ ನಮ್ಮವರೇ ಆಗಿ ಹೋಗಿದ್ದಾರೆ. ಹಳೆಮರಸಿನ ಹೊಲಗೇರಿ ಪಕ್ಕದಲ್ಲೊಂದು ಅಂಕು ಡೊಂಕಾಗಿರೊ ಹಣ್ಣುಹಣ್ಣು ಮುದುಕನಂಥ ಕಣಗಲು ಮರ, ಅಷ್ಟೆತ್ತರದ ಗುಡ್ಡೆ ಮೇಲೆ ಇರೊ ಒಂದು ಲಿಂಗ, ಅದಕ್ಕೆಇರೊ ಒಂದು ಕಾಡು ಕಲ್ಲಿನ ಮಂಟಪ, ವಲಸೆ ಹೋದ ಲಿಂಗಾಯಿತರ ಕುರುಹಿನ ಹಾಗೆ ಮಳೆಗಾಳಿಗೆ ನಲುಗದೆ ಉಳಿದುಹೋಗಿದೆ. “ಮರಸು ಊರಿನ ಜನರು ಆ ಕಡೆಗೆ ಊರು ಬದಲಾಯಿಸುವಾಗ…”

Read More

ಬಾಹುಬಲಿಯ ಸ್ನಾನವೂ.. ಜೇನ್ನೊಣದ ಸಂಚಾರವೂ..: ಸುಜಾತಾ ತಿರುಗಾಟ ಕಥನ

“ಆ ಹಿಮಗಿರಿಯ ಬೆಳ್ನೊರೆಯ ಹಾಲು ಕರೆದು ಇಲ್ಲಿ ಹೂ ಅರಳಿದ ಭಾಗ್ಯ. ಜೀವ ತಡಿಯದೆ ಅಣ್ಣ ಮನೆಯಿಂದ ತಿರುಗಿಬಂದಿದ್ದ. ತನ್ನ ಬೆವರು ಹನಿಯ ಕಷ್ಟಕ್ಕೆ ಇಳಿದುಬಂದ ಕೈಲಾಸದ ಸಿರಿಯನ್ನು ಅವನು ನನಗೆ ತೋರುತ್ತಿದ್ದರೆ ಅಣ್ಣನ ಮಗಳ ಕಣ್ಣು ಪ್ರೀತಿಯಿಂದ ಅತ್ತಿತ್ತ ತಿರುಗುತ್ತಿದ್ದವು. ನೋಡಿ ನೋಡಿ ದಣಿದು ದಣಿದು ಹೂಜೇನಿನ ಸಜ್ಜೆ ಮನೆಯನ್ನು ಅದರ ಪಾಡಿಗೆ ಅಲ್ಲೇ ಬಿಟ್ಟು…”

Read More

ನಮ್ಮೂರಿನಲ್ಲಿ ತೆರೆದುಕೊಂಡ ತಾಯಂದಿರ ಪುಟ….: ಸುಜಾತಾ ತಿರುಗಾಟ ಕಥನ

“ಹಳೆ ಬೇರಲ್ಲಿ ಹೊಸ ಚಿಗುರನ್ನ ಅರಳಿಸುವ ಕಲೆಯನ್ನ ಕಲಿಬೇಕಾಗಿದೆ. ಬದುಕು ಯಾರೊಬ್ಬರ ಸೊತ್ತೂ ಅಲ್ಲ. ಅದು ನಮ್ಮ ಪರಿಪೂರ್ಣವಾದ ಹಕ್ಕು ಎಂಬ ಗಟ್ಟಿ ನಿಲುವು ಪ್ರತಿ ಹೆಣ್ಣಿನಲ್ಲೂ ನೆಲೆಗೊಂಡಾಗ ಪರಿಹಾರದ ದಾರಿಗಳು ತೆರೆದುಕೊಳ್ಳುತ್ತದೆ. ನಮ್ಮ ಮನೆಯ ತಾಯಿ ಅಜ್ಜಿಯರು ಅಕ್ಕಪಕ್ಕದ ಹೆಣ್ಣುಗಳು ಇದಕ್ಕೆ ಸಾಕ್ಷಿಯಾಗಿ ಈ ಬದುಕನ್ನು ನೀಸಿ ನಮ್ಮನ್ನು ಈಗ ಇಲ್ಲಿ ನಿಲ್ಲಿಸಿ ಹೋಗಿದ್ದಾರೆ. ಹೆಣ್ಣಿದ್ದೆಡೆ ಬದುಕು ತಂತಾನೇ ನಿಲ್ಲುತ್ತೆ ಅನ್ನುವ ಮನಃಸ್ಥಿತಿ ಪ್ರತಿಯೊಬ್ಬರ ತಿಳುವಳಿಕೆಯಲ್ಲೂ ಇದೆ.”

Read More

ಮದುಮಗಳ ಮಹಾಯಾನದ ಸುಂದರ ನೆನಪು: ಸುಜಾತಾ ತಿರುಗಾಟ ಕಥನ

“ಮುದುಕರ ಅನುಭಾವದ ಕನವರಿಕೆಯಂತೆ ಮಾತುಗಳು ಅನುಭವದ ಸತ್ಯವನ್ನು ತೋರುತ್ತವೆ. ತಾಯಿ ಹುಲಿಯ ಬೇಟೆಯನ್ನಾಡಿದ ಮಗ ದೊಡ್ಡಣ್ಣ ಹೆಗ್ಗಡೆಯ ಹೆಗ್ಗಳಿಕೆಯನ್ನು ನೆನೆಯುತ್ತಲೇ ಹುಲಿಯಾದರೇನು ತಾಯಲ್ಲವೇ? ಎಂದು ಹುಲಿ ಮರಿಗಳ ಅಗಲಿಕೆಯನ್ನು ತನ್ನ ಮಗನ ಅಗಲಿಕೆಯಲ್ಲಿ ನೆನೆದು ಪರಿತಪಿಸುವ ಸುಬ್ಬಣ್ಣ ಹೆಗ್ಗಡೆ ತನ್ನ ಮಗನಂತೆ ಇವನು ಎಂದು….’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ