Advertisement

ಡಾ. ಎಲ್.ಜಿ. ಮೀರಾ

ಸುಜಯ್‌ ಪಿ. ಬರೆದ ಈ ಭಾನುವಾರದ ಕತೆ

ಹೂವು ಎಂದರೆ ಗೆಲುವು, ಕಾಯಿ ಎಂದರೆ ಅಂದಿನ ಕೋಳಿ ಕಾದಾಟದ ಪಂದ್ಯದಲ್ಲಿ ಸೋಲು ಎಂಬುದೊಂದು ಪುರಾತನ ನಂಬಿಕೆ. ಇದು ಅಂಗಾರ ಒಬ್ಬನ ನಂಬಿಕೆಯಲ್ಲ, ಕೋಳಿಅಂಕಕ್ಕೆ ಹೋಗುವ ಎಲ್ಲರೂ ಮನೆಯ ಪುಟ್ಟ ಮಕ್ಕಳ ಬಳಿ ಈ ಪ್ರಶ್ನೆ ಕೇಳಿ‌ ಅಂಕಕ್ಕೆ ಹೊರಡುವುದು ವಾಡಿಕೆ. ಇದರ ಅರ್ಥ ತಿಳಿದ ಮೇಲೆ ಮುತ್ತ, ‘ಕಾಯಿ’ ಎಂದು ಉತ್ತರಿಸಿದ್ದೇ ಇಲ್ಲ. ಈ ದಿನ ಅಂಗಾರ ಬಲ್ನಾಡಿನ ಜಾತ್ರೆಯ ಕೊನೆಯ ದಿನದಂದು ನಡೆಯುವ ಕೋಳಿಅಂಕಕ್ಕೆ ಹೊರಟು ನಿಂತಿದ್ದ.
ಸುಜಯ್ ಪಿ. ಬರೆದ ಈ ಭಾನುವಾರದ ಕತೆ ‘ಕುಕ್ಕುಟ ಕದನ ಕಥನ’ ನಿಮ್ಮ ಓದಿಗಾಗಿ…

Read More

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ