Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಸುಜಯ್‌ ಪಿ. ಬರೆದ ಈ ಭಾನುವಾರದ ಕತೆ

ಹೂವು ಎಂದರೆ ಗೆಲುವು, ಕಾಯಿ ಎಂದರೆ ಅಂದಿನ ಕೋಳಿ ಕಾದಾಟದ ಪಂದ್ಯದಲ್ಲಿ ಸೋಲು ಎಂಬುದೊಂದು ಪುರಾತನ ನಂಬಿಕೆ. ಇದು ಅಂಗಾರ ಒಬ್ಬನ ನಂಬಿಕೆಯಲ್ಲ, ಕೋಳಿಅಂಕಕ್ಕೆ ಹೋಗುವ ಎಲ್ಲರೂ ಮನೆಯ ಪುಟ್ಟ ಮಕ್ಕಳ ಬಳಿ ಈ ಪ್ರಶ್ನೆ ಕೇಳಿ‌ ಅಂಕಕ್ಕೆ ಹೊರಡುವುದು ವಾಡಿಕೆ. ಇದರ ಅರ್ಥ ತಿಳಿದ ಮೇಲೆ ಮುತ್ತ, ‘ಕಾಯಿ’ ಎಂದು ಉತ್ತರಿಸಿದ್ದೇ ಇಲ್ಲ. ಈ ದಿನ ಅಂಗಾರ ಬಲ್ನಾಡಿನ ಜಾತ್ರೆಯ ಕೊನೆಯ ದಿನದಂದು ನಡೆಯುವ ಕೋಳಿಅಂಕಕ್ಕೆ ಹೊರಟು ನಿಂತಿದ್ದ.
ಸುಜಯ್ ಪಿ. ಬರೆದ ಈ ಭಾನುವಾರದ ಕತೆ ‘ಕುಕ್ಕುಟ ಕದನ ಕಥನ’ ನಿಮ್ಮ ಓದಿಗಾಗಿ…

Read More

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ