Advertisement
ಡಾ. ಅಜಿತ್ ಹರೀಶಿ

ಡಾ. ಅಜಿತ್ ಹರೀಶಿ ಪ್ರಸ್ತುತ ಹರೀಶಿಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ ಪ್ರಕಟಿತ ಕವನ ಸಂಕಲನಗಳು; ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು. ಆರೋಗ್ಯದ ಅರಿವು (ವೈದ್ಯಕೀಯ ಸಾಹಿತ್ಯ) ಕೃತಿಕರ್ಷ (ವಿಮರ್ಶಾ ಕೃತಿ) ಕಥಾಭರಣ (ಸಂಪಾದಿತ ಕಥಾಸಂಕಲನ) ಪ್ರಕಟಗೊಂಡಿವೆ. ಇವರ ಕನಸಿನ ದನಿ ಕವನ ಸಂಕಲನಕ್ಕೆ ಕಸಾಪ ದತ್ತಿ ಪ್ರಶಸ್ತಿ ದೊರೆತಿದೆ.

ಹುತ್ತಗಟ್ಟಿದ ನಾಗಪ್ಪನ ಕತೆ: ಸುಮಾ ಸತೀಶ್ ಬರಹ

ಮ್ಯಾಲೆ ಆಕಾಸ್ದಾಗೆ ಸಿವ ಪಾರೋತಿ ಸಂಚಾರ ಹೊಂಟಿದ್ರು. ಪಾರೋತಿಗೆ ಯಾರೋ ಅಳೋ ಸದ್ದು ಕೇಳ್ತೋ. ಗಂಡಂಗೆ ಯಾರೋ ಹೆಣ್ಣು ಮಗು ಅಳೋ ಸದ್ದು ಬರ್ತಾ ಐತೆ. ಹೋಗಿ ನೋಡೋಮಾಂತ ಬೋ ಹಠ ಮಾಡಿದ್ಲು. ಸಿವ ಇದ್ದೋನೇ, ಥೋ ಈ ಹೆಣ್ಣುಮಕ್ಕಳ ಕಾಟ ಇದ್ದಿದ್ದೇಯಾ, ನೆಮ್ದಿಯಾಗಿ ಸಂಚಾರ ಹೋಗೋಕೂ ಬಿಡಾಕಿಲ್ಲಾ ಅಂಬ್ತ ಯೋಳಿ, ಆ ತಂಗಿ ತಾವ್ಕೆ ಕರ್ಕೊಂಡು ಬಂದ.
ಸುಮಾ ಸತೀಶ್‌ ಬರಹ ನಿಮ್ಮ ಓದಿಗೆ

Read More

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

Read More
  • 1
  • 2

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ