Advertisement

ರೂಪಾ ರವೀಂದ್ರ ಜೋಶಿ

ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆ

ಮಹಿಳೆಯರ ಜೀವನದಲ್ಲಿ ಎರಡು ವಿಷಯಗಳು ಸತ್ಯ. ಅದೆಂದರೆ, ಹರಿವ ನದಿಯಂತೆ ಬದುಕುವುದು ಹಾಗೂ ಪುರುಷನಿಗಿಂತ ಹೆಚ್ಚು ಧೈರ್ಯವಾಗಿ ಬದುಕನ್ನು ಎದುರಿಸುವುದು. ಹುಟ್ಟಿದ ಮನೆಯನ್ನೇ ಬಿಟ್ಟು ಬರುವ ಮಹಿಳೆಯರಿಗೆ ಮತ್ತೊಂದು ಊರನ್ನು ಬಿಡುವುದು, ಬೇರೊಂದು ಊರಿನಲ್ಲಿ ನೆಲೆ ನಿಲ್ಲುವುದು ಹೆಚ್ಚು ಕಷ್ಟವಾಗುವುದಿಲ್ಲವೇನೋ. ಹೀಗಾಗಿಯೇ ಅವರು ಅಕ್ಷರಶಃ ಹರಿವ ನದಿಯಾಗುತ್ತಾರೆ. ‘ಹರಿವ ನದಿ’ ಕೃತಿಯು ಮೇಲ್ನೋಟಕ್ಕೆ ಮೀನಾಕ್ಷಿ ಭಟ್ಟರ ಕಥನ ಎನಿಸಿದರೂ, ಇದು ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆಯಂತೆ ನಿಲ್ಲುತ್ತದೆ. ತಾವು ಓದಿದ ಕೃತಿಯ ಕುರಿತು ಸುಮನಾ ಲಕ್ಷ್ಮೀಶ್ ಬರೆದ ಬರಹ  ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ