Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಮುಗ್ಧತೆಯನ್ನೂ ತಾತ್ವಿಕತೆಯನ್ನೂ ಪೋಣಿಸಿಕೊಂಡ ರಶೀದ್‍ರ ಕತೆಗಳು

ಹೆಚ್ಚು ಪ್ರಯಾಸವಿಲ್ಲದೆ ಬರೆಯುವ ಶೈಲಿ  ಕತೆಗಾರ ಅಬ್ದುಲ್ ರಶೀದ್ ಅವರಿಗೆ ಒಲಿದಿದೆ. ಅವರು ಹಾಗೆ ಬರೆದಂತಹ ಬರಹವು ತಿಳಿಹಾಸ್ಯದಿಂದ ಓದುಗರಿಗೆ ಕಚಗುಳಿ ಇಡುವುದು, ತನ್ನ ವಿಶಿಷ್ಟ ಕಾಣ್ಕೆಗಳಿಂದ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡುವುದು, ಕೆಲವು ಪಾತ್ರಗಳು ಹಾಗೂ ಪ್ರಸಂಗಗಳು ಮನಸ್ಸಿನ ಮೂಲೆಯಲ್ಲಿ ಮನೆ ಮಾಡುವುದು. ಎಂತಹ ಸಂದರ್ಭದಲ್ಲೂ ರಶೀದ್ ಅವರಲ್ಲಿನ ಕಥೆಗಾರ ಜಾಗೃತನಾಗಿರುತ್ತಾನೆ. ಸುಮತಿ ಮುದ್ದೇನಹಳ್ಳಿ ಬರಹ.

Read More

ರಾಜೇಶ್ವರಿ ತೇಜಸ್ವಿ ಎಂಬ ‘ಧೀ ಶಕ್ತಿ’ಯ ನೆನಪಿನಲ್ಲಿ..

‘ನನ್ನ ತೇಜಸ್ವಿ’ ಪುಸ್ತಕದಲ್ಲಿ ತೇಜಸ್ವಿ-ರಾಜೇಶ್ವರಿಯರ ನಡುವಿನ ಪ್ರೇಮನಿವೇದನೆಯ ಸನ್ನಿವೇಶ ಸುಂದರವಾಗಿ ಮೂಡಿಬಂದಿದೆ. ಸಿನೆಮಾದ ಸನ್ನಿವೇಶ ಎಂಬಂತೆ ಮೇಲ್ನೋಟಕ್ಕೆ ಕಾಣಬಂದರೂ, ಸಂವೇದನಾಶೀಲ ಓದುಗರಿಗೆ ಇದರಲ್ಲಿ ಕಂಡುಬರುವುದು ಆಕೆಯ ಸ್ಥೈರ್ಯ! ಸಾಂಪ್ರದಾಯಿಕವಾಗಿ ಪುರುಷನೇ ಪ್ರೇಮನಿವೇದನೆ ಮಾಡಿಕೊಳ್ಳುವುದನ್ನು ಹೆಚ್ಚಾಗಿ ಕಾಣುತ್ತೇವೆ. ಆದರೆ ಆ ಕಾಲದಲ್ಲಿಯೇ ರಾಜೇಶ್ವರಿ ಅವರು ದಿಟ್ಟತನದಿಂದ, ತಮ್ಮ ಪ್ರೇಮನಿವೇದನೆ ಮಾಡಿಕೊಂಡಿದ್ದರು. 

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ