Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಮುಗ್ಧತೆಯನ್ನೂ ತಾತ್ವಿಕತೆಯನ್ನೂ ಪೋಣಿಸಿಕೊಂಡ ರಶೀದ್‍ರ ಕತೆಗಳು

ಹೆಚ್ಚು ಪ್ರಯಾಸವಿಲ್ಲದೆ ಬರೆಯುವ ಶೈಲಿ  ಕತೆಗಾರ ಅಬ್ದುಲ್ ರಶೀದ್ ಅವರಿಗೆ ಒಲಿದಿದೆ. ಅವರು ಹಾಗೆ ಬರೆದಂತಹ ಬರಹವು ತಿಳಿಹಾಸ್ಯದಿಂದ ಓದುಗರಿಗೆ ಕಚಗುಳಿ ಇಡುವುದು, ತನ್ನ ವಿಶಿಷ್ಟ ಕಾಣ್ಕೆಗಳಿಂದ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡುವುದು, ಕೆಲವು ಪಾತ್ರಗಳು ಹಾಗೂ ಪ್ರಸಂಗಗಳು ಮನಸ್ಸಿನ ಮೂಲೆಯಲ್ಲಿ ಮನೆ ಮಾಡುವುದು. ಎಂತಹ ಸಂದರ್ಭದಲ್ಲೂ ರಶೀದ್ ಅವರಲ್ಲಿನ ಕಥೆಗಾರ ಜಾಗೃತನಾಗಿರುತ್ತಾನೆ. ಸುಮತಿ ಮುದ್ದೇನಹಳ್ಳಿ ಬರಹ.

Read More

ರಾಜೇಶ್ವರಿ ತೇಜಸ್ವಿ ಎಂಬ ‘ಧೀ ಶಕ್ತಿ’ಯ ನೆನಪಿನಲ್ಲಿ..

‘ನನ್ನ ತೇಜಸ್ವಿ’ ಪುಸ್ತಕದಲ್ಲಿ ತೇಜಸ್ವಿ-ರಾಜೇಶ್ವರಿಯರ ನಡುವಿನ ಪ್ರೇಮನಿವೇದನೆಯ ಸನ್ನಿವೇಶ ಸುಂದರವಾಗಿ ಮೂಡಿಬಂದಿದೆ. ಸಿನೆಮಾದ ಸನ್ನಿವೇಶ ಎಂಬಂತೆ ಮೇಲ್ನೋಟಕ್ಕೆ ಕಾಣಬಂದರೂ, ಸಂವೇದನಾಶೀಲ ಓದುಗರಿಗೆ ಇದರಲ್ಲಿ ಕಂಡುಬರುವುದು ಆಕೆಯ ಸ್ಥೈರ್ಯ! ಸಾಂಪ್ರದಾಯಿಕವಾಗಿ ಪುರುಷನೇ ಪ್ರೇಮನಿವೇದನೆ ಮಾಡಿಕೊಳ್ಳುವುದನ್ನು ಹೆಚ್ಚಾಗಿ ಕಾಣುತ್ತೇವೆ. ಆದರೆ ಆ ಕಾಲದಲ್ಲಿಯೇ ರಾಜೇಶ್ವರಿ ಅವರು ದಿಟ್ಟತನದಿಂದ, ತಮ್ಮ ಪ್ರೇಮನಿವೇದನೆ ಮಾಡಿಕೊಂಡಿದ್ದರು. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ