Advertisement

ಸುಮಾವೀಣಾ

ಇರಲಿರಲಿ ಇಲಿಗಳು  ಇಳೆಯಲಿ: ಸುಮಾವೀಣಾ ಅಂಕಣ

ಇಲಿಗಳು ಮನುಷ್ಯನನ್ನು ಬುದ್ಧಿಮತ್ತೆಯಲ್ಲಿ ಹೋಲುತ್ತವೆ ಎನ್ನುತ್ತಿದ್ದಂತೆ ಸಾಮಾಜಿಕ ಮತ್ತು ಹಾಸ್ಯ ಭರಿತ ಕುವೆಂಪುರವರ ಕೃತಿ ಮಕ್ಕಳ ನಾಟಕ ‘ಬೊಮ್ಮನಹಳ್ಳಿಯ ಕಿಂದರಿಜೋಗಿ’ ನೆನಪಾಗುತ್ತದೆ. ಕಿಂದರಿ ಬಾರಿಸುವುದರ ಮೂಲಕ ನೂರಾರು ಇಲಿಗಳನ್ನು ಒಟ್ಟುಗೂಡಿಸಿ ಧಾನ್ಯಗಳ ಕಣಜಗಳನ್ನು ನಾಶಮಾಡಿಸುತ್ತಾನೆ. ಅವುಗಳ ಉಪದ್ರ ತಾಳಲಾರದೆ ‘ಅವುಗಳನ್ನು ಹಿಂದಕ್ಕೆ ಕರೆಸಿಕೊಂಡರೆ ಸಾವಿರಹೊನ್ನು ಕೊಡುತ್ತೇವೆ’ ಎಂದ ಗ್ರಾಮಸ್ಥರು ಅವುಗಳನ್ನು ಕಿಂದರಿಜೋಗಿ ಹಿಂದಕ್ಕೆ ಕರೆಸಿಕೊಂಡ ನಂತರ ಮಾತಿಗೆ ತಪ್ಪುತ್ತಾರೆ ಮೋಸ ಹೋದ ಕಿಂದರಿ ಜೋಗಿ ಕಿಂದರಿ ಬಾರಿಸಿ ಇಲಿಗಳನ್ನು ಮಕ್ಕಳೆದುರು ಪುನಃ ಕರೆಸಿ ಗ್ರಾಮಸ್ಥರ ವಂಚನೆಯ ಸ್ವಭಾವವನ್ನು ಬಯಲಿಗೆಳೆಯುತ್ತಾನೆ. ಆದರೂ ರೈತರ ಪಾಲಿಗೆ ಇಲಿಗಳು ಬೆಳೆನಾಶ ಮಾಡಿ ವಿಲನ್‌ಗಳೆ ಆಗಿವೆ ಬಿಡಿ.
ಸುಮಾವೀಣಾ ಹೊಸ ಅಂಕಣ “ನುಡಿನಲಿವು”

Read More

ಶೆರ್ಲಿನ್ ಮಿಠಾಯಿ ಮನೆ; ಒನ್ ಅವರ್ ಬ್ಯುಸಿನೆಸ್ ಶಾಪ್: ಸುಮಾವೀಣಾ ಅಂಕಣ

ಶೆರ್ಲಿನ್ ಮಿಠಾಯಿ ಮನೆಯ ತಾತ ಟಾಕು ಠೀಕಾಗಿ ಡ್ರೆಸ್ ಮಾಡಿಕೊಂಡಿರುತ್ತಿದ್ದರು. ವ್ಯವಹಾರವನ್ನೂ ಪಕ್ಕಾ ಮಾಡುತ್ತಿದ್ದರು. ಐದು ಪೈಸೆಯನ್ನು ಕೊಡಬೇಕಾಗಿದ್ದರೂ ಮುಖ ನೆನಪಿನಲ್ಲಿಟ್ಟುಕೊಂಡು ಕೊಟ್ಟ ಅಂತೆಯೇ ವಸೂಲಿ ಮಾಡಿದ ಉದಾಹರಣೆಗಳು ಇವೆ. ಟೆಸ್ಟುಗಳಲ್ಲಿ ಔಟ್ ಆಫ್ ಬಂದಾಗ ಎದುರಾಳಿಗಳಿಗಿಂತ ಅರ್ಧ ಅಂಕ ಹೆಚ್ಚಾಗಿ ಬಂದರೂ ಆ ದಿನ ಶೆರ್ಲಿನ್ ಮಿಠಾಯಿ ಮನೆಯಲ್ಲಿ ಟೀನ್ ಏಜರುಗಳ ಟ್ರೀಟ್. ಟೀನೇಜಿನ ರಸಮಯ ಸಂಗತಿಗಳನ್ನು ಹಂಚಿಕೊಳ್ಳುವ ರಸಮಯ ಪಾಯಿಂಟ್ ಸರ್ಲಿನ ಮಿಠಾಯಿ ಮನೆ ಆಗಿತ್ತು.
ಸುಮಾವೀಣಾ ಹೊಸ ಅಂಕಣ “ನುಡಿನಲಿವು”

Read More

ಮಿಲೇ ಸುರ್ ಮೇರಾ ತುಮ್ಹಾರ: ಸುಮಾವೀಣಾ ಬರಹ

ದೂರದರ್ಶನದವರು ನಂತರದ ವರ್ಷಗಳಲ್ಲಿ ತಯಾರಿಸಿದ ಅಂತರಾಷ್ಟ್ರೀಯ ಅಹಿಂಸಾ ಮಹತ್ವವನ್ನು ಹೇಳುವ ‘ವಂದೇ ಮಾತರಂ’ ವಿಡಿಯೋ ಅದ್ಭುತ. ಮಗುವನ್ನು ಹಿಡಿದು ಬಚ್ಚು ಬಾಯಗಲಿಸುವ ಗಾಂಧಿಯ ದೃಶ್ಯದೊಂದಿಗೆ ಗಾಂಧೀಜಿಯ ಇತರೆ ಅಪೂರ್ವ ದೃಶ್ಯಾವಳಿಗಳ ಸಂಗ್ರಹವನ್ನು ನೋಡಬಹುದು. ಸಾಹಿತ್ಯವಿಲ್ಲದೆ ಬರೇ ವಾದ್ಯ ಸಂಗೀತದ ಮೂಲಕವೇ ವಂದೇ ಮಾತರಂ ಧ್ವನಿ ಅದ್ಭುತವಾಗಿದೆ. ನಮ್ಮ ರಾಷ್ಟ್ರೀಯ ದ್ವಜವನ್ನು ಹಿಡಿದು ಸಂಭ್ರಮಿಸುವ ಚಿಣ್ಣರೊಂದಿಗೆ ಸೈನಿಕರೊಂದಿಗೆ ಸರ್ವ ಧರ್ಮ ಸಮನ್ವಯತೆಯನ್ನು ಸಾರುವ ಸಂಭ್ರಮ ಇಲ್ಲಿದೆ.
ಸುಮಾವೀಣಾ ಬರಹ ನಿಮ್ಮ ಓದಿಗೆ

Read More

ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ

‘ಮಂಜಣ್ಣ ಹೇಳಿದ ಸ್ಥಳಕತೆ’ ಮಳೆಗಾಲದ ರೌದ್ರತೆಯನ್ನೆ ಹೇಳುವ ಪದ್ಯ. ಕುವೆಂಪುರವರು ಇಲ್ಲಿ ಮಳೆಯ ಭೀಕರತೆ ಎದುರಾಗುವ ಹಠಾತ್ ಸನ್ನಿವೇಶಗಳನ್ನು. ಸಿಂಗಿಯನು ಕರಿಸಿದ್ಧ ಕರೆತರಲು ಹೋಗುತ್ತಾನೆ. ಅಲ್ಲಿ ಆತಿಥ್ಯ ಸ್ವೀಕರಿಸಿ ಚಿಕ್ನೂರಿಗೆ ಹೊರಡಬೇಕು ಎನ್ನುತ್ತಾ ಹೆಂಡತಿಯನ್ನು ಕರೆದುಕೊಂಡು ಹೊರಡುವಾಗ ‘ಸಾವನೆ ಕಾರುವ ಕಾರದು ಸುರಿಯಿತು’ ಎಂದು ಅಪಾಯದ ಮುನ್ಸೂಚನೆಯನ್ನು ಹೇಳಿ ಮತ್ತಷ್ಟು ಬಲವಾಗಿ ಅಪ್ಪಿದರು ಎಂದಿದ್ದಾರೆ. ಮೃತ್ಯುವಿನ ಸೂಚನೆ ಕೊಡುವ ಹಾಗು ನಡೆದ ದುರಂತಕ್ಕೆ ವರ್ಷಗಳವರೆಗೆ ವಿಷಾದ ವ್ಯಕ್ತಪಡಿಸುವ ಈ ಪದ್ಯ ಪ್ರಸ್ತುತವಾಗಿದೆ.
ಸುಮಾವೀಣಾ ಹೊಸ ಅಂಕಣ “ನುಡಿನಲಿವು” ಇಂದಿನಿಂದ

Read More

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ