Advertisement

ಕೆಂಡಸಂಪಿಗೆ

ಕಾವೇರಿ ಉಗಮದೊಂದಿಗೆ ಮಡಿಕೇರಿ ದಸರಾ ವೈಭವ: ಸುಮಾವೀಣಾ ಸರಣಿ

ಹೇಗೆ ಉತ್ತರದಲ್ಲಿ ಗಂಗೆಯೋ ಹಾಗೆ ದಕ್ಷಿಣದಲ್ಲಿ ಕಾವೇರಿ. ದಕ್ಷಿಣದವರಿಗೆ ಈಕೆ ಜೀವ ನದಿಯೂ ಹೌದು! ಭಾವನದಿಯೂ ಹೌದು! ಕವಿರಾಜಮಾರ್ಗಕಾರ ಕನ್ನಡ ನಾಡಿನ ವಿಸ್ತಾರವನ್ನು ಹೇಳುವಾಗ ಕಾವೇರಿಯಿಂದ ಗೋದಾವರಿಯವರೆಗೆ ಎಂದಿದ್ದಾನೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ

Read More

ಮಳೆಯಲಿ…ಚಳಿಯಲಿ…ಕಾಫಿ ಜೊತೆಯಲಿ: ಸುಮಾವೀಣಾ ಸರಣಿ

ಮಲೆನಾಡಲ್ಲಿ ಇರುವವರೆಗೂ ನಮಗೆ ಇವುಗಳಲ್ಲಿ ಕಾಫಿ ಕುಡಿದು ಅಭ್ಯಾಸವಿರಲಿಲ್ಲ. ಮಗ್‌ಗಳಲ್ಲಿ ಕುಡಿದು ಅಭ್ಯಾಸ. ಸ್ಟ್ರಾಂಗ್ ಕಾಫಿಯನ್ನಲ್ಲ ಲೈಟ್ ಕಾಫಿಯನ್ನು. ಬೈಟು ಕಾಫಿ, ಬೈ ತ್ರಿ ಕಾಫಿ ಪದಗಳನ್ನು ಮಲೆನಾಡು ಬಿಟ್ಟಮೇಲೆ ನಾನು ಪರಿಚಯಿಸಿಕೊಂಡದ್ದು. ಮನುಷ್ಯನ ಆಲೋಚನಾ ರೀತಿಯನ್ನು, ಅನುಭವಿಸುವ ತಳಮಳವನ್ನು, ಮನಸ್ಥಿತಿಯನ್ನು ಅವರವರು ಕಾಫಿ ಕಪ್ ಹಿಡಿಯುವ ಬಗೆ, ಅದನ್ನು ಸೇವಿಸುವ ಬಗೆ ಇತ್ಯಾದಿಗಳಲ್ಲಿ ಅವರ ಅಧ್ಯಯನ ಮಾಡಬಹುದು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕೊಡಗಿನ ಮೋಹಕ ಆಭರಣಗಳು: ಸುಮಾವೀಣಾ ಸರಣಿ

ದಕ್ಷಿಣ ಕಾಶ್ಮೀರವೆಂದು ಕರೆಸಿಕೊಂಡಿರುವ ಕೊಡಗು ಪ್ರಕೃತಿ ಸೊಬಗಿಗೆ ಇನ್ನೊಂದು ಹೆಸರು. ಪ್ರಕೃತಿ, ಸೌಂದರ್ಯ, ಶೌರ್ಯವನ್ನು ಸಂಕೇತಿಸುವ ಅಷ್ಟೇ ಮನೋಲ್ಲಾಸವನ್ನು ನೀಡುವ ಕೊಡವರ ಆಭರಣಗಳ ವಿನ್ಯಾಸವೂ ಅನನ್ಯವಾಗಿರುತ್ತದೆ. ಕೊಡವರು ವಿಶೇಷವಾಗಿ ಗುರುತಿಸಿಕೊಂಡಿರುವುದು ವಿಶೇಷ ವಿನ್ಯಾಸದ ಸೀರೆ ಉಡುಗೆ ಮತ್ತು ಅನುರೂಪದ ಆಭರಣಗಳ ತೊಡುಗೆಯಿಂದ. ಇವರ ಪತ್ತಾಕ್, ಜೋಮಾಲೆ, ಕೊಕ್ಕೆತಾತಿ, ಹವಳದ ಸರ, ಕೈಪಡಚ, ಕಾಲ್ಪಿಲ್ಲಿ, ಜೋಡಿ ಕಡಗ, ಒಂಟಿ ಕಡಗ, ಪೀಚೆಕತ್ತಿ ಇವುಗಳು ಪ್ರಕೃತಿಯಿಂದ ಸ್ಫೂರ್ತಿ ಪಡೆದವೆ ಆಗಿವೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಕೊಡಗಿನ ಮೂವರು ಮಹನೀಯರು: ಸುಮಾವೀಣಾ ಸರಣಿ

ಪಂಜೆ ಮಂಗೇಶರಾಯರು “ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಭಿಮ್ಮನೆ ಬಂದಳೋ” ಎಂದು ಭೂರಮೆಯನ್ನು ಅಪ್ರತಿಮ ಪ್ರಕೃತಿ ಸೌಂದರ್ಯದ ಹಿನ್ನೆಲೆಯಲ್ಲಿ ಹಾಡಿ ಮುಂದೆ “ಸವಿದು ಮೆದ್ದರೋ ಹುಲಿಯ ಹಾಲಿನ ಮೇವನು ಕವಣೆ ತಿರಿಕಲ್ಲಾಟ ಹಗ್ಗಕ್ಕೆ ಸೆಳೆದರೋ ಹೆಬ್ಬಾವನು?” ಎಂದು ಬರೆಯುತ್ತಾರೆ. ಇದು ಅಕ್ಷರಶಃ ಸತ್ಯ. ಅಂಥ ಕೆಚ್ಚೆದೆಯ ಅಪ್ರತಿಮ ವೀರರು ಈ ಮೂವರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ನಾವು ಹೊರಗೋಡಿ ಹೋದದ್ದು ಯಾಕೆ?: ಸುಮಾವೀಣಾ ಸರಣಿ

ಈಗ ನಾವು ನೋಡಿದ್ದ ವಿಶಾಲ ಗದ್ದೆಗಳು ಸಂಪೂರ್ಣ ಮನೆಗಳಿಂದ ಆವೃತವಾಗಿದೆ. ನೋಡಲಿಕ್ಕೆ ಬೇಸರವಾಗುತ್ತದೆ. ಉತ್ತ ಗದ್ದೆ, ನಾಟಿಯಾದ ಗದ್ದೆ, ತೆನೆಗಟ್ಟಿದ ಗದ್ದೆ, ಕೊಯ್ಲು ಮಾಡಿದ ಗದ್ದೆ, ಹಾಗೆ ಖಾಲಿಯಿದ್ದ ಗದ್ದೆ, ಕಚಡ ಬೆಳೆದ ಗದ್ದೆ ಹೀಗೆ ಕಾಲಕಾಲಕ್ಕೆ ಬದಲಾಗುತ್ತಿದ್ದ ಬಯಲ ಗದ್ದೆ ಈಗ ಮನೆಗಳಿಂದ ಆವೃತ. ಯಾವಾಗಲೂ ಒಂದೇ ರೀತಿಯ ದೃಶ್ಯ. ಬಹುಶಃ ಮನುಷ್ಯ ಇದಕ್ಕಿಂತ ಹೆಚ್ಚು ಮುಂದೆ ಹೋಗಲಾರ ಅನ್ನುವ ಸಂಕೇತವೇನೋ? ಬಿಡಿ!
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ