ಔದಾರ್ಯದ ಉರುಳಲ್ಲಿ ಚಿಕ್ಕೋಳೂ ಹಿರಿದಿಮ್ಮಿ
ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕೆಂಬುದು ನಿಜವಾದರೂ, ಔದಾರ್ಯವು, ನೀಡುವವನ ಬದುಕನ್ನೆ ಕಸಿದುಕೊಳ್ಳುವಷ್ಟು ಅತಿಯಾಗಿ ಇರಬಾರದೇನೋ. ಜನಪದ ಕಥನ ಕಾವ್ಯವಾದ ‘ಚಿಕ್ಕೋಳು ಹಿರಿದಿಮ್ಮಿ’ಯಲ್ಲಿ ಮನುಷ್ಯರ ಔದಾರ್ಯ, ಪ್ರಾಣಿಗಳ ಪ್ರಾಮಾಣಿಕತೆಯ ಉತ್ತುಂಗದ ಪರಿಚಯವಾದಂತೆಯೇ, ಮನುಷ್ಯರು ಮೃಗಕ್ಕಿಂತಲೂ ಕೀಳಾಗಿ ವರ್ತಿಸುವ ಮತ್ತೊಂದು ಪಾತ್ರದ ಪರಿಚಯವೂ ಆಗುತ್ತದೆ. ಈ ಖಂಡ ಕಾವ್ಯದ ಕತೆಯನ್ನು ಹೇಳಿದ್ದಾರೆ ಲೇಖಕಿ ಸುಮಾವೀಣಾ.
Read More
