Advertisement

ಕೆಂಡಸಂಪಿಗೆ

ಕನ್ನಡದ ಕಣ್ಣಲ್ಲಿ ಅಮೆರಿಕನ್ ‘ಶೈಶವ’

ಅನುವಾದವೆಂದರೆ ಪದಗಳ ಅದಲಿ ಬದಲಿಯಲ್ಲ;  ಪದಶಃ  ಬದಲಾವಣೆಯಲ್ಲ ಕವಿತೆಯ ಬಾವವನ್ನು ಮುಕ್ಕಾಗಿಸದೆ ಅತ್ಯಂತ ಸೂಕ್ಷ್ಮವಾಗಿ  ಅಂದುಕೊಂಡ ಭಾಷೆಯಲ್ಲಿ ಹೇಳುವ ರೀತಿಯಾಗಿದೆ.   ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಅನುವಾದಿಸುವುದು ನಿಜಕ್ಕೂ ಸವಾಲಿನ ಕೆಲಸ.  ಕನ್ನಡ ಸಾಹಿತ್ಯ ಲೋಕಕ್ಕೆ ಇಂತಹ ಅನೇಕ ಕೃತಿಗಳು ಪ್ರವೇಶ ಪಡೆದಿವೆ.  ಇತ್ತೀಚೆಗೆ  ಅಮೆರಿಕನ್ ಕವಯತ್ರಿ ಎಮಿಲಿ ರಾಲ್ಫ್ ಗ್ರೋಶೆಲ್ಸ್ ಅವರ  ‘ಚೈಲ್ಡ್ ಹುಡ್’  ಎಂಬ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಮೈ. ಶ್ರೀ. ನಟರಾಜ್.  ‘ಶೈಶವ’ ಎನ್ನುವ  ಶೀರ್ಷಿಕೆಯ ಈ  ಕವನಸಂಕಲನದ ವಿಭಿನ್ನತೆಯನ್ನು ಗುರುತಿಸಿದ್ದಾರೆ ಲೇಖಕಿ ಸುಮಾವೀಣಾ.  ಮಕ್ಕಳ ಬಾಲ್ಯವನ್ನೇ ವಸ್ತುವಾಗಿಸಿಕೊಂಡು ಒಡಮೂಡಿದ ಕೃತಿಯ ಕುರಿತು ಅವರು ಬರೆದ ಪುಟ್ಟ ಬರಹವೊಂದು ಇಲ್ಲಿದೆ.

Read More

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಬದುಕೆಂಬ “ಕೆಂಡದ ರೊಟ್ಟಿ”ಯ ಕುರಿತು…

ಇಂಗ್ಲೆಂಡಿನಿಂದ ಬೆಂಗಳೂರಿಗೆ ಮಕ್ಕಳೊಂದಿಗೆ ಬಂದಿಳಿದ ರಮ್ಯಾಳ ಮೂಲಕ ಅನಾವರಣಗೊಳ್ಳುವ ಈ ಕಾದಂಬರಿ ಶೀರ್ಷಿಕೆಯನ್ವಯ ರೊಟ್ಟಿಯನ್ನು ಸುಡುವುದರೊಂದಿಗೆ ಮುಕ್ತಾಯವಾಗುತ್ತದೆ. ಕಾದಂಬರಿಯ ಶೀರ್ಷಿಕೆ ಭಿನ್ನವಾಗಿದೆಯಲ್ಲಾ ಎನ್ನುತ್ತಲೇ ಕೈಗೆತ್ತಿಕೊಂಡಾಗ ಕಾದಂಬರಿಯಲ್ಲಿ ಬೇರೆ ಬೇರೆ ವಸ್ತುಗಳಿರಬಹುದೇ? ಅಥವಾ ರಮ್ಯಾಳೊಬ್ಬಳ ಕಥಾನಕವೇ ಅನ್ನಿಸಿ ಕಾದಂಬರಿ ಓದುತ್ತಾ ಹೋದಂತೆ ಏಕಕಾಲಕ್ಕೆ ರಮ್ಯಾ ಜೊತೆಗೆ ಅವರಮ್ಮ ಸತ್ಯಳ ಕತೆಯಾಗಿರುವುದು ವಿಶೇಷ ಅನ್ನಿಸುತ್ತದೆ.
ಉಷಾ ನರಸಿಂಹನ್‌ ಅವರ ಕೆಂಡದ ರೊಟ್ಟಿ ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಸಾಹಿತ್ಯ ಲೋಕದಲ್ಲಿ ‘ಜೋಳವಾಳಿ, ವೇಳೆವಾಳಿ’ಗಳ ಋಣಭಾವ

ದೇಶಸೇವೆಗೆ ನಿಷ್ಠರಾಗಿರುವ ಪಡೆಯನ್ನೇ ಹಿಂದಿನ ಕಾಲದಲ್ಲಿ ರಾಜರು ಕಟ್ಟುತ್ತಿದ್ದರು.‌ ಸಮಯದ ಹಂಗಿಲ್ಲದೆ ಜೀವದ ಹಂಗಿಲ್ಲದೆ ರಾಜ್ಯಕ್ಕಾಗಿ, ರಾಜನ ಕ್ಷೇ‌ಮಕ್ಕಾಗಿ ಪ್ರಾಣ ಕೊಡುವವರ ಸಮೂಹವೇ ಇರುತ್ತಿತ್ತು. ಅವರನ್ನು ಜೋಳವ್ಯಾಳಿಗಳು, ವೇಳೆವಾಳಿಗಳು ಎಂದು ಕರೆಯುತ್ತಿದ್ದರು.ಅವರ ಬಗ್ಗೆ ಅನೇಕ ಕಥೆ, ಕವನ ಲಾವಣಿಗಳು ಸೃಷ್ಟಿಯಾಗುತ್ತಿದ್ದವು, ಕನ್ನಡ ಸಾಹಿತ್ಯ ಲೋಕದಲ್ಲಿ ಈ ಎರಡು ಪದಗಳ ಬಳಕೆಯು ಯಾವೆಲ್ಲ ಸಂದರ್ಭಗಳಲ್ಲಿ…

Read More

ಬೆಳೆಯುವ ಪೈರು ಭಾದ್ರಪದದೊಳೆ ಸುಟ್ಟು ಹೋಯಿತು..

ಸಾಹಿತ್ಯವೆಂದರೆ ಬದುಕಿನ ಪ್ರತಿಬಿಂಬ ಎಂದಾದರೆ, ಸಾಹಿತ್ಯಕೃತಿಗಳಲ್ಲಿ ಬರುವ ಭಾವ, ರಸ ಲಯಗಳಲ್ಲಿಯೂ ಸಾಮ್ಯತೆಯೊಂದು ಇರಲೇಬೇಕಲ್ಲವೇ, ಈ ನಿಟ್ಟಿನಲ್ಲಿ ಯೋಚಿಸಿದಾಗ, ಗ್ರೀಕ್ ಪುರಾಣ ಕತೆ ‘ಟೆರಿಯಸ್’ ಮತ್ತು ಕನ್ನಡದ ಮದಲಿಂಗ ಕಥನ ಗೀತೆಯ ನಡುವೆ ಬಹಳ ಸಾಮ್ಯತೆಗಳಿವೆ. ಇವೆರಡೂ ಕತೆಗಳ ವಿಶ್ಲೇಷಣೆ ನಡೆಸುವ ಮೂಲಕ ಅವುಗಳ ನಡುವಿನ ಸಾಮ್ಯತೆಯನ್ನು ಸುಮಾವೀಣಾ ಅವರು ಗುರುತಿಸಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ