Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ

ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಕಾವ್ಯದ ಮಳೆ ಸುರಿಸಿ ಮುಕ್ತರಾದ ವೆಂಕಟೇಶಮೂರ್ತಿಗಳು: ಸುಮಾವೀಣಾ ಸರಣಿ

ಬೆಂಗಳೂರಿನ ಸಂತಜೋಸೆಫರ ಕಾಲೇಜಿನಲ್ಲಿ ಸತತ 27 ವರ್ಷ ಒಂದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಮಾಯವಾಗಿದ್ದ ಕನ್ನಡವನ್ನು ಕನ್ನಡ ಸಂಘ ಮಾಡುವ ಮೂಲಕ ಕನ್ನಡಮಯವಾಗಿಸಿದ್ದರು. ತಮ್ಮ ಪುಸ್ತಕಗಳಲ್ಲದೆ ತಮ್ಮ ವಿದ್ಯಾರ್ಥಿಗಳಿಂದಲೂ ಪುಸ್ತಕವನ್ನು ಹೊರತಂದವರು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತೊಂಭತ್ತನೆಯ ಬರಹ ನಿಮ್ಮ ಓದಿಗೆ

Read More

ಮನಸ್ಸರಳಿಸುವ ಮೋಹಕ ರಂಗೋಲಿ: ಸುಮಾವೀಣಾ ಸರಣಿ

ಭಾರತೀಯ ರಂಗೋಲಿಗಳಲ್ಲಿ ಪರ್ವತ ಪ್ರಾಂತ್ಯ, ಕರಾವಳಿ ಮತ್ತು ಮೈದಾನ ಪ್ರಾಂತ್ಯಗಳಲ್ಲಿ ವಿಭಿನ್ನವಾಗಿ ಮೂಡಿಬರುತ್ತವೆ. ಪರ್ವತ ಪ್ರಾಂತ್ಯ ಅಂದರೆ ರಾಜಸ್ಥಾನ, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಇಲ್ಲಿ ಬಿಡಿಸುವ ರಂಗೋಲಿ ರೇಖೆಗಳನ್ನು ಕೂಡಿಕೊಂಡಿದ್ದು ಅಗಲದ್ದಾಗಿರುತ್ತದೆ. ಚಿಕ್ಕಚಿಕ್ಕ ರೇಖೆಗಳನ್ನು ಬಳಸಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯದವರು ಬಿಡಿಸುತ್ತಾರೆ. ಇವೆರಡರ ಜೊತೆಗೆ ಬಳ್ಳಿಗಳ ರಂಗೋಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿದೆ. ಕೇರಳದವರ ಪುಷ್ಪರಂಗೋಲಿಯಂತೂ ವಿಶ್ವವಿಖ್ಯಾತ. ಓಣಂ ಆಚರಣೆಯ ಅವಿಭ್ಯಾಜ್ಯ ಅಂಗ ಎಂದರೆ ಈ ಪುಷ್ಪರಂಗೋಲಿ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೆಂಟನೆಯ ಬರಹ ನಿಮ್ಮ ಓದಿಗೆ

Read More

ಚಿತ್ರಹಿಂಸೆ ಮತ್ತು ಹೆಡ್ ಕುಕ್: ಸುಮಾವೀಣಾ ಸರಣಿ

ಸೀನರಿ ಅಂದರೆ ನಮ್ಮ ಚಿತ್ರವನ್ನು ಇನ್ನೊಮ್ಮೆ ನೋಡುವ ಸೀನ್ ಇರುತ್ತಲೇ ಇರಲಿಲ್ಲ. ಅದೇ ಸೊರಗಿದ ಮರಗಿಡಬಳ್ಳಿ, ಕೊರಕಲು ನದಿ, ಒಂಟಿ ಕಿಟಕಿಯ ಮನೆ, ರೆಕ್ಕೆ ಸುಟ್ಟಂಥ ಹಕ್ಕಿ, ಸೊಟ್ಟ ರಸ್ತೆ ಹೀಗೆ ಒಂದೇ ಎರಡೇ…. ಸ್ಪುರದ್ರೂಪಿ ಮನುಷ್ಯ ಎಂದೂ ನಮ್ಮಿಂದ ರೂಪುಗೊಳ್ಳಲೇ ಇಲ್ಲ ಬಿಡಿ…. ಅಂತೂ ಚಿತ್ರ -ವಿಚಿತ್ರ ಚಿತ್ರಗಳನ್ನು ಬಿಡಿಸುತ್ತಲೇ ಇದ್ದ ನಮಗೆ ಅನಿವಾರ್ಯವಾಗುತ್ತಿದ್ದುದು ಸೈನ್ಸಿನ ಗಿಡದ ಚಿತ್ರಬಿಡಿಸಿ ಭಾಗಗಳನ್ನು ಗುರುತಿಸಿ ಮತ್ತು ಸೋಷಿಯಲ್ ಸೈನ್ಸಿನ ಭಾರತ ಭೂಪಟ ಬಿಡಿಸಿ ಸ್ಥಳ ಗುರುತಿಸಿ ಎನ್ನುವ ಪ್ರಶ್ನೆ. ಸೈನ್ಸಿನ ಪ್ರಶ್ನೆಯನ್ನು ಎದುರಿಸಿ ಮಾರ್ಕ್ಸ್ ತೆಗೆಯುತ್ತಿದ್ದೆವಾದರೂ ಬೇರು, ಕಾಂಡ, ಎಲೆಗಳು ಕೆಂಪು ಇಂಕಿನಲ್ಲಿ ತಿದ್ದುಪಡಿಯಾಗುತ್ತಿದ್ದವು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೇಳನೆಯ ಬರಹ ನಿಮ್ಮ ಓದಿಗೆ

Read More

ಏಳು….. ಕೋಡಗ…… ಕೊಡಗು: ಸುಮಾವೀಣಾ ಸರಣಿ

“ಮಗನೆ ಏಳು!” ಎಂದೆ. “ಎಷ್ಟು ಗಂಟೆ” ಎಂದು ನಿದ್ರೆಗಣ್ಣಲ್ಲಿಯೇ ಅವನು ಕೇಳಿದ “ಏಳು” ಎಂದೆ. “ಗಂಟೆ ಏಳಾಗಿದೆ ಎದ್ದೇಳು” ಎನ್ನಬಹುದಾಗಿತ್ತು. ಅವನ ಪ್ರಶ್ನೆ ಮತ್ತು ನನ್ನ ಕಮಾಂಡ್ ಒಂದೇ ಪದದಲ್ಲಿ ಮುಗಿಯಿತು. ಇಂಥ ಬ್ಯಾಡ್ ಅಲ್ಲ ಬೆಡ್ ತರಲೆಗಳು ಸಹಜವೇ ಅಲ್ವೆ!
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾರನೆಯ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ