Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಮಕ್ಕಳಾಟವನ್ನು ಭಗವಂತ ಕೂಡ ಆಡಲಾರನು

ಬೆಕ್ಕಿನ ಮರಿ, ಗುಬ್ಬಿಯ ಧ್ವನಿ, ಮ್ಯಾಚಿಂಗ್ ರಿಬ್ಬನ್ ಎಂಬೆಲ್ಲಾ ಬಣ್ಣದ ಲೋಕದೊಂದಿಗೆ ಬದುಕಿನ ಸತ್ಯವನ್ನು ಪರಿಚಯಿಸುವ ಸರಳ ಕವಿತೆಗಳನ್ನು ಬರೆದಿರುವ ಕೆ.ವಿ. ತಿರುಮಲೇಶ್ ಅವರು ಮಕ್ಕಳ ಮನೋಲೋಕದೊಳಗೆ ಸದ್ದಿಲ್ಲದೆ ಹೆಜ್ಜೆಯಿರಿಸಿದ್ದಾರೆ.
“ಚಿಕ್ಕಣಿ ರಾಜ” ಎಂಬ ಬಣ್ಣದ ಚಿತ್ರಗಳಿರುವ ಸುಂದರ ಕವಿತಾ ಸಂಕಲನದ ಅನನ್ಯತೆಯ ಕುರಿತು ಸುಮವೀಣಾ ಅವರು ಬರೆದ ಟಿಪ್ಪಣಿ ಇಲ್ಲಿದೆ.

Read More

ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’

ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿಷರಿಂದ ಶಿಕ್ಷೆಗೊಳಗಾಗಿ, ಆರು ತಿಂಗಳುಗಳನ್ನು ಹಿಂಡಲಗ ಸೆರೆಮನೆಯಲ್ಲಿ ಕಳೆದು, ಅಲ್ಲಿಂದ ತಿರುಗಿ ರೈಲಿನಲ್ಲಿ ತಮ್ಮೂರಿಗೆ ಬರುವ ಹಾದಿಯನ್ನೇ ಲೇಖಕರು ‘ಕಾರವಾನ್’ ಕಥನದ ಅನಾವರಣಕ್ಕೆ ಬಳಸಿಕೊಂಡಿದ್ದಾರೆ. ಬಸವರಾಜ ಕಟ್ಟೀಮನಿಯವರ ಕಾರವಾನ್ ಕತೆಯ ಕುರಿತು ಸುಮಾವೀಣಾ ಅವರ ಬರಹ ಇಲ್ಲಿದೆ.

Read More

ಔದಾರ್ಯದ ಉರುಳಲ್ಲಿ ಚಿಕ್ಕೋಳೂ ಹಿರಿದಿಮ್ಮಿ

ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕೆಂಬುದು ನಿಜವಾದರೂ, ಔದಾರ್ಯವು, ನೀಡುವವನ ಬದುಕನ್ನೆ ಕಸಿದುಕೊಳ್ಳುವಷ್ಟು ಅತಿಯಾಗಿ ಇರಬಾರದೇನೋ. ಜನಪದ ಕಥನ ಕಾವ್ಯವಾದ ‘ಚಿಕ್ಕೋಳು ಹಿರಿದಿಮ್ಮಿ’ಯಲ್ಲಿ ಮನುಷ್ಯರ ಔದಾರ್ಯ, ಪ್ರಾಣಿಗಳ ಪ್ರಾಮಾಣಿಕತೆಯ ಉತ್ತುಂಗದ ಪರಿಚಯವಾದಂತೆಯೇ, ಮನುಷ್ಯರು ಮೃಗಕ್ಕಿಂತಲೂ ಕೀಳಾಗಿ ವರ್ತಿಸುವ ಮತ್ತೊಂದು ಪಾತ್ರದ ಪರಿಚಯವೂ ಆಗುತ್ತದೆ. ಈ ಖಂಡ ಕಾವ್ಯದ ಕತೆಯನ್ನು ಹೇಳಿದ್ದಾರೆ ಲೇಖಕಿ ಸುಮಾವೀಣಾ.

Read More

ಕನ್ನಡದ ಕಣ್ಣಲ್ಲಿ ಅಮೆರಿಕನ್ ‘ಶೈಶವ’

ಅನುವಾದವೆಂದರೆ ಪದಗಳ ಅದಲಿ ಬದಲಿಯಲ್ಲ;  ಪದಶಃ  ಬದಲಾವಣೆಯಲ್ಲ ಕವಿತೆಯ ಬಾವವನ್ನು ಮುಕ್ಕಾಗಿಸದೆ ಅತ್ಯಂತ ಸೂಕ್ಷ್ಮವಾಗಿ  ಅಂದುಕೊಂಡ ಭಾಷೆಯಲ್ಲಿ ಹೇಳುವ ರೀತಿಯಾಗಿದೆ.   ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಅನುವಾದಿಸುವುದು ನಿಜಕ್ಕೂ ಸವಾಲಿನ ಕೆಲಸ.  ಕನ್ನಡ ಸಾಹಿತ್ಯ ಲೋಕಕ್ಕೆ ಇಂತಹ ಅನೇಕ ಕೃತಿಗಳು ಪ್ರವೇಶ ಪಡೆದಿವೆ.  ಇತ್ತೀಚೆಗೆ  ಅಮೆರಿಕನ್ ಕವಯತ್ರಿ ಎಮಿಲಿ ರಾಲ್ಫ್ ಗ್ರೋಶೆಲ್ಸ್ ಅವರ  ‘ಚೈಲ್ಡ್ ಹುಡ್’  ಎಂಬ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಮೈ. ಶ್ರೀ. ನಟರಾಜ್.  ‘ಶೈಶವ’ ಎನ್ನುವ  ಶೀರ್ಷಿಕೆಯ ಈ  ಕವನಸಂಕಲನದ ವಿಭಿನ್ನತೆಯನ್ನು ಗುರುತಿಸಿದ್ದಾರೆ ಲೇಖಕಿ ಸುಮಾವೀಣಾ.  ಮಕ್ಕಳ ಬಾಲ್ಯವನ್ನೇ ವಸ್ತುವಾಗಿಸಿಕೊಂಡು ಒಡಮೂಡಿದ ಕೃತಿಯ ಕುರಿತು ಅವರು ಬರೆದ ಪುಟ್ಟ ಬರಹವೊಂದು ಇಲ್ಲಿದೆ.

Read More

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ