Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಸಾಹಿತ್ಯ ಲೋಕದಲ್ಲಿ ‘ಜೋಳವಾಳಿ, ವೇಳೆವಾಳಿ’ಗಳ ಋಣಭಾವ

ದೇಶಸೇವೆಗೆ ನಿಷ್ಠರಾಗಿರುವ ಪಡೆಯನ್ನೇ ಹಿಂದಿನ ಕಾಲದಲ್ಲಿ ರಾಜರು ಕಟ್ಟುತ್ತಿದ್ದರು.‌ ಸಮಯದ ಹಂಗಿಲ್ಲದೆ ಜೀವದ ಹಂಗಿಲ್ಲದೆ ರಾಜ್ಯಕ್ಕಾಗಿ, ರಾಜನ ಕ್ಷೇ‌ಮಕ್ಕಾಗಿ ಪ್ರಾಣ ಕೊಡುವವರ ಸಮೂಹವೇ ಇರುತ್ತಿತ್ತು. ಅವರನ್ನು ಜೋಳವ್ಯಾಳಿಗಳು, ವೇಳೆವಾಳಿಗಳು ಎಂದು ಕರೆಯುತ್ತಿದ್ದರು.ಅವರ ಬಗ್ಗೆ ಅನೇಕ ಕಥೆ, ಕವನ ಲಾವಣಿಗಳು ಸೃಷ್ಟಿಯಾಗುತ್ತಿದ್ದವು, ಕನ್ನಡ ಸಾಹಿತ್ಯ ಲೋಕದಲ್ಲಿ ಈ ಎರಡು ಪದಗಳ ಬಳಕೆಯು ಯಾವೆಲ್ಲ ಸಂದರ್ಭಗಳಲ್ಲಿ…

Read More

ಬೆಳೆಯುವ ಪೈರು ಭಾದ್ರಪದದೊಳೆ ಸುಟ್ಟು ಹೋಯಿತು..

ಸಾಹಿತ್ಯವೆಂದರೆ ಬದುಕಿನ ಪ್ರತಿಬಿಂಬ ಎಂದಾದರೆ, ಸಾಹಿತ್ಯಕೃತಿಗಳಲ್ಲಿ ಬರುವ ಭಾವ, ರಸ ಲಯಗಳಲ್ಲಿಯೂ ಸಾಮ್ಯತೆಯೊಂದು ಇರಲೇಬೇಕಲ್ಲವೇ, ಈ ನಿಟ್ಟಿನಲ್ಲಿ ಯೋಚಿಸಿದಾಗ, ಗ್ರೀಕ್ ಪುರಾಣ ಕತೆ ‘ಟೆರಿಯಸ್’ ಮತ್ತು ಕನ್ನಡದ ಮದಲಿಂಗ ಕಥನ ಗೀತೆಯ ನಡುವೆ ಬಹಳ ಸಾಮ್ಯತೆಗಳಿವೆ. ಇವೆರಡೂ ಕತೆಗಳ ವಿಶ್ಲೇಷಣೆ ನಡೆಸುವ ಮೂಲಕ ಅವುಗಳ ನಡುವಿನ ಸಾಮ್ಯತೆಯನ್ನು ಸುಮಾವೀಣಾ ಅವರು ಗುರುತಿಸಿದ್ದಾರೆ.

Read More

ರಂಗೋಲಿ ಕಲಿಸಿ ಬಲಿಪಾಡ್ಯಮಿಗೆ ಹೊರಟ ಅಜ್ಜಿ

“ಪ್ರಯಾಸದಲ್ಲಿಯೇ ಏರು ದಾರಿಯನ್ನು ಏರಿ ಹೋಗುತ್ತಿರಬೇಕಾದರೆ ಅಜ್ಜಿ ಅರ್ಧಕ್ಕೆ ಸಿಕ್ಕೇ ಬಿಟ್ಟರು. “ಪೋಲಿಸರ ಕೈಗೆ ಕಳ್ಳ ಸಿಕ್ಕಂತಾಯಿತು ನನ್ನ ಪರಿಸ್ಥಿತಿ!”. “ನಾನು ಬರೋವರೆಗೂ ಕಾಯೋದಕ್ಕೇನಾಗಿತ್ತು?” ಎನ್ನುತ್ತಾ ಜೋರಾಗಿ ಕಿರುಚಲು ಪ್ರಾರಂಭ ಮಾಡಿದಳು. ನನಗೆ ಮಾತನಾಡಲು ಅವಕಾಶವೇ ಕೊಡಲಿಲ್ಲ. ಮೊದಲೆ ಅದು ರಸ್ತೆ! ಹೋಗೋರು ಬರೋರು ಎಲ್ಲ ನಮ್ಮನ್ನೆ ನೋಡೋರು ಅದಕ್ಕೆಲ್ಲಾ ಹೆದರುವ ಜಾಯಮಾನ ಆಕೆಯದ್ದಾಗಿರಲಿಲ್ಲ ಬಿಡಿ!”
ಸುಮಾವೀಣಾ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ