Advertisement

ಎಚ್. ಗೋಪಾಲಕೃಷ್ಣ

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕಾಷ್ಟತಲ್ಪದೊಂದಿಗೆ ಗ್ರೂಪ್ ಸ್ಟಡಿ: ಸುಮಾವೀಣಾ ಸರಣಿ

ಗ್ರೂಪ್ ಸ್ಟಡಿಯಲ್ಲಿ ಮೆಹೆಂದಿ ಹೇಗೆ ಮಾಡುವುದು. ನೇಲ್ಸ್ ಹೇಗೆ ಶೇಪ್ ಮಾಡುವುದು, ನೇಲ್ ಪಾಲಿಶ್ ಹೇಗೆ ಹಚ್ಚಬೇಕು ಇತ್ಯಾದಿ ಚರ್ಚೆಗಳ ಸಂಗಡ ಮಾಸಿಕ ಮುಟ್ಟಿನ ವಿಚಾರಗಳೂ ಇರುತ್ತಿದ್ದವು. ಮಾಸಿಕ ಮುಟ್ಟಿನ ವಿಚಾರ ಈಗಿನ ಮಕ್ಕಳಿಗೆ ತಿಳಿದಿರುವಷ್ಟು ಆಗ ನಮಗೆ ತಿಳಿದಿರಲಿಲ್ಲ. ಹಾಗಾಗಿ ಆ ವಿಚಾರ ತಿಳಿಯುವ ಕುತೂಹಲ ಇರುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಸೈಕ್ಲೋನ್ ಮತ್ತು ಮುತ್ತಿನ ಹಾರ: ಸುಮಾವೀಣಾ ಸರಣಿ

ಅಂದು ಎಲ್ಲರಿಗೂ ಆಶ್ಚರ್ಯ, “ಸಿಸ್ಟರ್ ಎಷ್ಟು ಫ್ರೀಯಾಗಿದ್ದಾರೆ, ಒಳ್ಳೆ ಮೂಡಿನಲ್ಲಿದ್ದಾರೆ!” ಎಂದು. ಪಾಠ ಓದಿಸಿದರು… ತಪ್ಪು ಓದಿದರೂ ಅಷ್ಟೇನೂ ದಂಡಿಸಲಿಲ್ಲ. ಕಡೆಗೆ “ನಿನ್ನೆ ಫಿಲ್ಮ್ ತುಂಬಾ ಚಂದ ಇತ್ತಲ್ವ” ಎಂದರು. ಎಲ್ಲರೂ ಮರೆತು “ಹೌದು! ಹೌದು1” ಹಾಗೆ ಹೀಗೆ ಎಂಬ ಡಿಸ್ಕಶನ್ ಶುರುಮಾಡಿದರು. ಅದರ ಮುಂದಿನ ಪ್ರಶ್ನೆ “ಯಾರು ಯಾರು ನೋಡಿದ್ದೀರ?” ಎನ್ನುವುದಾಗಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಕಡ್ಡಿ ಎಂದರೆ ಬಳಪ, ಹೆಸರು‌ ಎಂದರೆ ಸಾಂಬಾರ್!: ಸುಮಾವೀಣಾ ಸರಣಿ

ನಮ್ಮ ಮನೆ ಹತ್ತಿರವೆ ಇದ್ದ ಹುಸೇನ್ ಮತ್ತು ಷರೀಫ್ ಎಂಬಿಬ್ಬರು ಹಾಲು ತರುವ ಕೆಲಸ ವಹಿಸಿಕೊಂಡರು. ಆಗ ಅರ್ಧ ಲೀಟರ್ ಹಾಲಿಗೆ ಎರಡು ರೂಪಾಯಿ ಇಪ್ಪತ್ತೈದು ಪೈಸೆ ಅಷ್ಟೆ. “ಎರಡು ಕಾಲು! ಎರಡು ಕಾಲು!” ಎನ್ನುತ್ತಾ ಬರುತ್ತಿದ್ದರು. ಅವರು ಬರುವ ವೇಳೆಗೆ ಚಿಲ್ಲರೆ ಹೊಂದಿಸಿ ಇಡಬೇಕಿತ್ತು. ತಿಂಗಳಿಗೊಮ್ಮೆ ಅವರಿಗೆ ಹಾಲು ತಂದಿದ್ದಕ್ಕೆ ಇಷ್ಟು ಹಣ ಎಂದು ಕೊಡಬೇಕಿತ್ತು. ತಿಂಗಳಲ್ಲಿ ಕನಿಷ್ಟ ನಾಲ್ಕು ಬಾರಿಯಾದರೂ ಹಾಲು ಹಾಕದೆ ಖಾಲಿ ಕಾಫಿ ಕುಡಿಸುತ್ತಿದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ದಸರೆಯ ನಂತರದ ದರ್ಶನ!…: ಸುಮಾವೀಣಾ ಸರಣಿ

ಅದೇ ರಸ್ತೆಯಲ್ಲಿ ಮುಂದೆ ಬಂದರೆ ಸಿಂಧೂರ್ ಮತ್ತು ಶಾಹಿನ್ಸ್ ಬಟ್ಟೆ ಅಂಗಡಿಗಳು… ಅವರು ಗೊಂಬೆಗಳಿಗೆ ಉಡಿಸುತ್ತಿದ್ದ ಸೀರೆಗಳನ್ನು ನೋಡಿದರೂ ನೋಡದ ಹಾಗೆ ಮುಂದೆ ಸಾಗುವ ಕಾರ್ಯಕ್ರಮ. ಅಲ್ಲಿಗೆ ನಗರದ ಹೃದಯ ಭಾಗ ಚೌಕಿಗೆ ಬಂದು ಬಿಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ