Advertisement

ಕ್ಷಮಾ ವಿ. ಭಾನುಪ್ರಕಾಶ್

ಏನೋ ಹೇಳಬೇಕು…

ನೂರಾರು ಪ್ರಶ್ನೆಗಳೊಂದಿಗೆ, ಮಗ್ಗಲು ಬದಲಿಸುವ ಬದುಕಿನ ಬದುವಿನಲ್ಲಿ ಹುಡುಕಾಟ ತೀವ್ರಗೊಂಡ ನೆಲೆಯಲ್ಲಿ ಆಧ್ಯಾತ್ಮದ ಗವಿಯೊಳಗೆ ಬೆಳಕು ಕಾಣಲು ಹಂಬಲಿಸಿ, ಬದುಕನ್ನು ಭಿನ್ನ ಪಾತಾಳಿಯಲ್ಲಿ ಕಾಣುವ ಹಠಕ್ಕೆ ಬಿದ್ದವನಿಗೆ ಈ ಕವಿತೆಗಳ ಕಡೆ ಅದೇನೋ ತದೇಕ ಸೆಳೆತ ಮತ್ತು ದಿನದಿಂದ ದಿನಕ್ಕೆ ಎಲ್ಲರಿಂದಲೂ ಬಹುದೂರ ಸಾಗುತ್ತಿದ್ದೇನೆ ಅನಿಸಿದರೂ; ನನಗೆ ನಾನು ತುಂಬಾ ಹತ್ತಿರವಾಗುತ್ತಿದ್ದೇನೆ ಎಂದೆನಿಸಿದೆ. ದ್ರುತಗತಿಯ ಹಾದಿ ತುಳಿಯದೇ ಒಂದೊಂದಾಗಿ ಕಳಚಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿದ್ದೇನೆ. ಸುಮಿತ್‌ ಮೇತ್ರಿ ಬರಹ

Read More

ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ನಿದ್ರಿಸುವ ನದಿಯೆಡೆಗೆ ಹೋಗುವವರ ಎದೆಯಲ್ಲಿ ಎಳ್ಳಷ್ಟೂ ಭಯ ಇರಬಾರದು. ಅಕಸ್ಮಾತ್ ನಿನ್ನ ಮನಸ್ಸಿನಲ್ಲಿ ಒಂದೇ ಒಂದು ಕ್ಷಣ ಭಯ ಹೊಕ್ಕರೆ ನೀನು ಸತ್ತಂತೆ ಸರಿ, ನಿನ್ನ ಆತ್ಮಕ್ಕೆ ಅವುಗಳನ್ನು ಎದುರಿಸಲು ಆಗುವುದಿಲ್ಲ. ನೀನು ಪಾಪದ ಕೆಲಸ ಮಾಡಿದ್ದರೆ ಆ ಆತ್ಮಗಳು ನಿನ್ನನ್ನು ಸುಲಭವಾಗಿ ಮುಗಿಸಿಬಿಡುತ್ತವೆ. ಭಯಾನಕ ಅಂತ್ಯ ನಿನ್ನದಾಗುತ್ತದೆ. ಶುದ್ಧ ಮನಸ್ಸು ಮತ್ತು ಒಳ್ಳೆಯ ಹೃದಯ ನಿನ್ನ ರಕ್ಷಣೆ, ನಿದ್ರಿಸುವ ನದಿಯೆಡೆಗೆ ಹೋಗುವಾಗ ಯಾರೊಡನೆಯೂ ದ್ವೇಷ ಹೊಂದಿರಬಾರದು. ಮನಸ್ಸಿನಲ್ಲಿ ಕೆಡುಕು, ದುಷ್ಟತನ ಇರಬಾರದು.
ರವಿಕುಮಾರ್ ಹಂಪಿ ಅನುವಾದಿತ “ನದಿಯೊಂದು ನಿದ್ರಿಸಿದಾಗ” ಕಾದಂಬರಿಯ ಕುರಿತು ಸುಮಿತ್‌ ಮೇತ್ರಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ