Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಏನೋ ಹೇಳಬೇಕು…

ನೂರಾರು ಪ್ರಶ್ನೆಗಳೊಂದಿಗೆ, ಮಗ್ಗಲು ಬದಲಿಸುವ ಬದುಕಿನ ಬದುವಿನಲ್ಲಿ ಹುಡುಕಾಟ ತೀವ್ರಗೊಂಡ ನೆಲೆಯಲ್ಲಿ ಆಧ್ಯಾತ್ಮದ ಗವಿಯೊಳಗೆ ಬೆಳಕು ಕಾಣಲು ಹಂಬಲಿಸಿ, ಬದುಕನ್ನು ಭಿನ್ನ ಪಾತಾಳಿಯಲ್ಲಿ ಕಾಣುವ ಹಠಕ್ಕೆ ಬಿದ್ದವನಿಗೆ ಈ ಕವಿತೆಗಳ ಕಡೆ ಅದೇನೋ ತದೇಕ ಸೆಳೆತ ಮತ್ತು ದಿನದಿಂದ ದಿನಕ್ಕೆ ಎಲ್ಲರಿಂದಲೂ ಬಹುದೂರ ಸಾಗುತ್ತಿದ್ದೇನೆ ಅನಿಸಿದರೂ; ನನಗೆ ನಾನು ತುಂಬಾ ಹತ್ತಿರವಾಗುತ್ತಿದ್ದೇನೆ ಎಂದೆನಿಸಿದೆ. ದ್ರುತಗತಿಯ ಹಾದಿ ತುಳಿಯದೇ ಒಂದೊಂದಾಗಿ ಕಳಚಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿದ್ದೇನೆ. ಸುಮಿತ್‌ ಮೇತ್ರಿ ಬರಹ

Read More

ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ನಿದ್ರಿಸುವ ನದಿಯೆಡೆಗೆ ಹೋಗುವವರ ಎದೆಯಲ್ಲಿ ಎಳ್ಳಷ್ಟೂ ಭಯ ಇರಬಾರದು. ಅಕಸ್ಮಾತ್ ನಿನ್ನ ಮನಸ್ಸಿನಲ್ಲಿ ಒಂದೇ ಒಂದು ಕ್ಷಣ ಭಯ ಹೊಕ್ಕರೆ ನೀನು ಸತ್ತಂತೆ ಸರಿ, ನಿನ್ನ ಆತ್ಮಕ್ಕೆ ಅವುಗಳನ್ನು ಎದುರಿಸಲು ಆಗುವುದಿಲ್ಲ. ನೀನು ಪಾಪದ ಕೆಲಸ ಮಾಡಿದ್ದರೆ ಆ ಆತ್ಮಗಳು ನಿನ್ನನ್ನು ಸುಲಭವಾಗಿ ಮುಗಿಸಿಬಿಡುತ್ತವೆ. ಭಯಾನಕ ಅಂತ್ಯ ನಿನ್ನದಾಗುತ್ತದೆ. ಶುದ್ಧ ಮನಸ್ಸು ಮತ್ತು ಒಳ್ಳೆಯ ಹೃದಯ ನಿನ್ನ ರಕ್ಷಣೆ, ನಿದ್ರಿಸುವ ನದಿಯೆಡೆಗೆ ಹೋಗುವಾಗ ಯಾರೊಡನೆಯೂ ದ್ವೇಷ ಹೊಂದಿರಬಾರದು. ಮನಸ್ಸಿನಲ್ಲಿ ಕೆಡುಕು, ದುಷ್ಟತನ ಇರಬಾರದು.
ರವಿಕುಮಾರ್ ಹಂಪಿ ಅನುವಾದಿತ “ನದಿಯೊಂದು ನಿದ್ರಿಸಿದಾಗ” ಕಾದಂಬರಿಯ ಕುರಿತು ಸುಮಿತ್‌ ಮೇತ್ರಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ