Advertisement
ಸುಧಾ ಆಡುಕಳ

ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಾಹಿತ್ಯದಲ್ಲಿ ಆಸಕ್ತಿ. ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹವನ್ನು ಬಹುರೂಪಿ ಪ್ರಕಟಿಸಿದೆ. ಅನೇಕ ಕಥೆ, ಕವನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ವಿಶಿಷ್ಟ ಅನುಭವಗಳ ಮೊತ್ತ ‘ಅಂಗೈ ಅಗಲದ ಆಕಾಶ’

ಇಂಥ ಸ್ಮೃತಿಚಿತ್ರಗಳಲ್ಲಿ ಸತ್ಯದ ಪರಿಧಿಯಿಂದ ಹೊರಹೋಗಲು ಸಾಧ್ಯವಿಲ್ಲ, ಅಂದರೆ ಶುದ್ಧ ನೆನಪುಗಳು ಯಾವಾಗಲೂ ವಾಸ್ತವದಲ್ಲಿ ಜೀವಿಸಿರುತ್ತವೆ ಹಾಗಾಗಿ ಬರೆಯುವಾಗ ನಿರೂಪಕಿಯೂ ವಾಸ್ತವದಲ್ಲೇ ಜೀವಿಸಿರಬೇಕಾಗುತ್ತದೆ, ಕಲ್ಪನೆ ಇಲ್ಲಿ ಕೆಲಸ ಮಾಡದು. ಆಗ ಎಲ್ಲ ಕೋನದಿಂದ ನಿಂತು ನೋಡುವ ಆಯಾಮಗಳು ಕಳೆದುಹೋಗುತ್ತವೆ. ಆದರೆ ಸುಮಿತ್ರಾ ಅವರು ಕೆಲವು ಘಟನೆಗಳನ್ನು ಇಂದಿನ ಸಂದರ್ಭದಲ್ಲಿಟ್ಟು ತೂಗಿ ನೋಡುತ್ತಾರೆ. ಹಾಗಾಗಿ ಸನ್ನಿವೇಶಗಳಿಗೊಂದು ಬೇರೆಯದೇ ಆದ ತೂಕ ಪ್ರಾಪ್ತವಾಗುತ್ತದೆ.
ಡಾ. ಎಲ್. ಸಿ. ಸುಮಿತ್ರಾ ಅವರ ಸ್ಮೃತಿ ಚಿತ್ರಗಳ ಸಂಕಲನ “ಅಂಗೈ ಅಗಲದ ಆಕಾಶ”ದ ಕುರಿತು ಲೇಖಕಿ ಸುನಂದಾ ಕಡಮೆ ಬರಹ

Read More

ನಿರೂಪಣೆಯ ಹೊಸತನವನ್ನು ಮೆರೆಯುವ ‘ಫೀ ಫೋ’

ಸಮಕಾಲೀನತೆಯ ಬಿಕ್ಕಟ್ಟುಗಳಿಗೆ ಯುವ ತಲೆಮಾರು ತಮ್ಮನ್ನು ತಾವು ಒಡ್ಡಿಕೊಳ್ಳುತ್ತ ಮುಂದೆ ಸಾಗಿರುವುದರಿಂದ ಹೊಸತಲೆಮಾರಿನ ಕತೆಗಾರರ ಜೀವನಾನುಭವದ ಸ್ವರೂಪ ಈಗ ಬೇರೆಯಾಗಿದೆ. ಅದಕ್ಕೆ ಇವರು ಇಲ್ಲಿ ಪುಸ್ತಕಕ್ಕೆ ಬಳಸಿದ ಶಿರೋನಾಮೆ ‘ಫೀಫೋ’ನೂ ಒಂದು ಸಣ್ಣ ಸಾಕ್ಷಿ. ಫೀಫೋ ಇದು ಕಂಪ್ಯೂಟರಿನ ಭಾಷೆ, ಫಸ್ಟ್ ಇನ್ ಫಸ್ಟ್ ಔಟ್. ನಮ್ಮ ನೆನಪುಗಳು ಮತ್ತು ಅನುಭವಗಳು ಸ್ಮೃತಿ ಪಟಲದಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತವೆ, ಮೊದಲು ನಿಂತದ್ದು ಮೊದಲು ಹೊರಬರಲೇ ಬೇಕು.
ಮಧುಸೂದನ್ ವೈ.ಎನ್.‌ ಬರೆದ ‘ಫಿಫೋ’ ಕಥಾಸಂಕಲನದ ಕುರಿತು ಸುನಂದಾ ಪ್ರಕಾಶ್ ಕಡಮೆ ಬರೆದ ಬರಹ ಇಲ್ಲಿದೆ

Read More

ಸುನಂದಾ ಕಡಮೆ ಬರೆದ ಸಣ್ಣ ಕಥೆ `ಪತ್ರೊಡೆ’

ಯಮುನಜ್ಜಿ ತನ್ನ ಸವತಿಯ ಜೊತೆಗಿನ ಅನೇಕ ವರ್ಷಗಳ ಕೂಡು ಸಂಸಾರದಲ್ಲಿ ಕಂಡುಕೊಂಡ ಅನುಭವವನ್ನು ನೆನಪಿಸುತ್ತ ಕನವರಿಸುತ್ತಿದ್ದಾಳೆ

Read More

ಭಾನುವಾರದ ವಿಶೇಷ: ಗೌರೀಶರಿಗೆ ತೊಂಬತ್ತೇಳು- ಸುನಂದಾ ಬರಹ

ನಾವು ದೇವರಿಂದ ಗಳಿಸಿಕೊಳ್ಳಲಾರದ್ದನ್ನು, ಹಿರಿಯರೂ ತಂದೆ ಸಮಾನರೂ ಆದ ಗೌರೀಶರಿಂದ ಪಡೆದಿದ್ದೇವೆ ಎಂಬುದಕ್ಕೆ ಈ ಮೇಲಿನ ಪ್ರಸಂಗ ಹೇಳಿದೆ. ಗೌರೀಶರ ಮನೆ ಇಂದಿಗೂ ನಮ್ಮ ಪಾಲಿಗೆ ಒಂದು ಮಧುರ ಅನುಭೂತಿಯ ಮಂದಿರವೇ ಸರಿ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ.... ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು…

Read More

ಬರಹ ಭಂಡಾರ