Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಶರಣೆಯರ ವಚನಗಳಲ್ಲಿ ಸ್ವಾತಂತ್ರ್ಯದ ಹೊಳಹು

ಹನ್ನೆರಡನೆಯ ಶತಮಾನದಲ್ಲಿ ನಡೆದ ಚರ್ಚೆಗಳು ಇಂದಿಗೂ ಅನೇಕ ಸಂದರ್ಭಗಳಲ್ಲಿ ಉಲ್ಲೇಖವಾಗುತ್ತವೆ.  ‘ಸ್ವಾತಂತ್ರ್ಯ’ ಎಂಬ ಪರಿಕಲ್ಪನೆಗೆ ಹೆಚ್ಚು ಜೀವ ತುಂಬಿದ ಸಂದರ್ಭ ಅದಾಗಿತ್ತು. ಜಾತಿಗಳ ನಡುವಿನ ಅಂತರವನ್ನು, ವರ್ಗಗಳ ನಡುವಿನ ಅಂತರವನ್ನು ತೊಡೆದು ಹಾಕಬೇಕೆಂಬ ಆಶಯವು ಉಜ್ವಲವಾಗಿದ್ದ ಆ ಕಾಲದಲ್ಲಿ ಸ್ತ್ರೀಯರ ಕುರಿತೂ ಇರುವ ನಿಲುವುಗಳು ಬದಲಾಗಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ