Advertisement

ಕ್ಷಮಾ ವಿ. ಭಾನುಪ್ರಕಾಶ್

ಶರಣೆಯರ ವಚನಗಳಲ್ಲಿ ಸ್ವಾತಂತ್ರ್ಯದ ಹೊಳಹು

ಹನ್ನೆರಡನೆಯ ಶತಮಾನದಲ್ಲಿ ನಡೆದ ಚರ್ಚೆಗಳು ಇಂದಿಗೂ ಅನೇಕ ಸಂದರ್ಭಗಳಲ್ಲಿ ಉಲ್ಲೇಖವಾಗುತ್ತವೆ.  ‘ಸ್ವಾತಂತ್ರ್ಯ’ ಎಂಬ ಪರಿಕಲ್ಪನೆಗೆ ಹೆಚ್ಚು ಜೀವ ತುಂಬಿದ ಸಂದರ್ಭ ಅದಾಗಿತ್ತು. ಜಾತಿಗಳ ನಡುವಿನ ಅಂತರವನ್ನು, ವರ್ಗಗಳ ನಡುವಿನ ಅಂತರವನ್ನು ತೊಡೆದು ಹಾಕಬೇಕೆಂಬ ಆಶಯವು ಉಜ್ವಲವಾಗಿದ್ದ ಆ ಕಾಲದಲ್ಲಿ ಸ್ತ್ರೀಯರ ಕುರಿತೂ ಇರುವ ನಿಲುವುಗಳು ಬದಲಾಗಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ