Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಸುವರ್ಣ ಚೆಳ್ಳೂರು ಅನುವಾದಿಸಿದ ಕಮಲಾ ಭಾಸಿನ್‌ ಕವಿತೆ

“ಬಡತನ ಕಳಚಾಕ, ನಾ ಓದ್ಬೇಕು.
ಸ್ವಾತಂತ್ರ್ಯ ಗೆಲ್ಲಾಕ, ನಾ ಓದ್ಬೇಕು.
ಒತ್ತಡ ಮೆಟ್ಟಿ ನಿಲ್ಲಾಕ, ನಾ ಓದ್ಬೇಕು.
ಪ್ರೇರಣೆಗಳನ್ನ ಹುಡುಕಾಕ, ನಾ ಓದ್ಬೇಕು”- ಸುವರ್ಣ ಚೆಳ್ಳೂರು ಅನುವಾದಿಸಿದ ಕಮಲಾ ಭಾಸಿನ್‌ ಕವಿತೆ

Read More

ಸುವರ್ಣ ಚೆಳ್ಳೂರು ಬರೆದ ಈ ಭಾನುವಾರದ ಕಥೆ ʼಗುರುತುʼ

“ಬಣವಿ ಹಾಕಿ ಕೈ ಸೋತಂಗಾದವು, ಬಿಸಲು ನೆತ್ತಿಗೆ ಬಂದು ನೆರಳೆಲ್ಲ ನೆಟ್ಟಗಾಗಿದ್ವು. ಹೊಲದ ಬದಿಗಿದ್ದ ಒಂದೆರಡು ಸೂರೆಪಾನ ಹೂವ್ವುಗಳಿಗೆ ದಿಕ್ಕು ತಪ್ಪಿದಂಗಾಗಿ ಮ್ಯಾಗ ಮೊಕ ಮಾಡಿಕ್ಯಂದು ನಿಂತಿದ್ವು. ಹುಲ್ಲು ಬಣವಿ ಹಾಕಿ ಸುರುಳಿ ಸುತ್ತಿ ಅವುಗಳ ನಡುವಿಗೆ ಉರಿಕೆನ್ನಿ ಬಿಗುತ್ತನಂಗ ಬಿಗುದು, ಒಂದರ ಮ್ಯಾಗೊಂದು ಹುಲ್ಲಿನ ದಂಡು ಸೇರಿಸಿ ದೊಡ್ಡ ಬಣವಿಗೆ ಕಮಾನಿನ ಆಕಾರ ಕೊಟ್ಟು, ನೆತ್ತಿ ಮ್ಯಾಗಳ ಬೆವರನ್ನ ಬೆರಳಿಂದ ಸವರಿ ಒರೆಸಿಗ್ಯಂದು…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ