Advertisement

ಬಸವನಗೌಡ ಹೆಬ್ಬಳಗೆರೆ

ಸುವರ್ಣ ಚೆಳ್ಳೂರು ಹೊಸ ಸರಣಿ “ಆಕಿ” ಇಂದಿನಿಂದ

ಆ ಕತಿ ಮತ್ತೆ ಆ ಬಾಯೊಳಗೆ ಮುರಿದ ಕಾಲಿಟ್ಟ ಚಿತ್ರ ನನ್ನೊಳಾಗ ಒಂದಷ್ಟು ಪ್ರಶ್ನೆಗಳನ್ನ ಹುಟ್ಟಿಸಿತು. ಅದನ್ನೆ ಯೋಚಿಸ್ತಿರುವಾಗ ಊರೊಳಾಗ ದೇವಿ ಮೆರವಣಿಗೆ ಬಂದಿತ್ತು, ನೋಡೊಕಂತ ಹೋದಾಗ ಹಳೆ ಗೆಳತ್ಯಾರೆಲ್ಲ ಸಿಕ್ಕಿದ್ದು, ಮನಿಯೊಳಾಗ ಕೆಲಸ ಮಾಡಿ ಅಲ್ಲೆ ಇರ್ತಿದ್ದ ಹೆಣ್ಮಕ್ಕಳು ಜಾತ್ರಿ ನೆಪದಾಗ ಹೊರಾಗ ಬಂದು ಒಬ್ರನ್ನೊಬ್ರು ಖುಷಿಯಿಂದ ಮಾತಾಡಿಸ್ತಾ ನಿಂತಿದ್ದು, ಊರಿನ ಹಾದಿಯೊಳಾಗ ಜಾತಿ ಜನಾಂಗ ಎಲ್ಲಾ ಮರತು ಎಲ್ಲಾರೂ ಒಟ್ಟಾಗಿ ಸೇರಿ ಒಂದೆ ಮನ್ಯಾರೇನೊ ಅನ್ನುವಂಗ ಜಾತ್ರಿ ಕೆಲಸಾನ ಎಲ್ಲಾರೂ ಸೇರಿ ಹಂಚಿಗ್ಯಂಡು ಮಾಡಿದ್ದು ನೋಡಿ, ಎಲ್ಲಾರೂ ಒಟ್ಟಿಗೆ ಸೇರಾಕ ನಾವೆಲ್ಲಾರೂ ಒಂದSS ಅನ್ನೊದು ಮನದಟ್ಟು ಮಾಡಿಕ್ಯಳಾಕ ಜಾತ್ರಿ ಒಂದು ನೆಪ… ಅದ್ರಲ್ಲಿರೊ ಆಕಿ ಕೂಡ!
ಸುವರ್ಣ ಚೆಳ್ಳೂರು ಹೊಸ ಸರಣಿ “ಆಕಿ”

Read More

ಸುವರ್ಣ ಚೆಳ್ಳೂರು ಅನುವಾದಿಸಿದ ಕಮಲಾ ಭಾಸಿನ್‌ ಕವಿತೆ

“ಬಡತನ ಕಳಚಾಕ, ನಾ ಓದ್ಬೇಕು.
ಸ್ವಾತಂತ್ರ್ಯ ಗೆಲ್ಲಾಕ, ನಾ ಓದ್ಬೇಕು.
ಒತ್ತಡ ಮೆಟ್ಟಿ ನಿಲ್ಲಾಕ, ನಾ ಓದ್ಬೇಕು.
ಪ್ರೇರಣೆಗಳನ್ನ ಹುಡುಕಾಕ, ನಾ ಓದ್ಬೇಕು”- ಸುವರ್ಣ ಚೆಳ್ಳೂರು ಅನುವಾದಿಸಿದ ಕಮಲಾ ಭಾಸಿನ್‌ ಕವಿತೆ

Read More

ಸುವರ್ಣ ಚೆಳ್ಳೂರು ಬರೆದ ಈ ಭಾನುವಾರದ ಕಥೆ ʼಗುರುತುʼ

“ಬಣವಿ ಹಾಕಿ ಕೈ ಸೋತಂಗಾದವು, ಬಿಸಲು ನೆತ್ತಿಗೆ ಬಂದು ನೆರಳೆಲ್ಲ ನೆಟ್ಟಗಾಗಿದ್ವು. ಹೊಲದ ಬದಿಗಿದ್ದ ಒಂದೆರಡು ಸೂರೆಪಾನ ಹೂವ್ವುಗಳಿಗೆ ದಿಕ್ಕು ತಪ್ಪಿದಂಗಾಗಿ ಮ್ಯಾಗ ಮೊಕ ಮಾಡಿಕ್ಯಂದು ನಿಂತಿದ್ವು. ಹುಲ್ಲು ಬಣವಿ ಹಾಕಿ ಸುರುಳಿ ಸುತ್ತಿ ಅವುಗಳ ನಡುವಿಗೆ ಉರಿಕೆನ್ನಿ ಬಿಗುತ್ತನಂಗ ಬಿಗುದು, ಒಂದರ ಮ್ಯಾಗೊಂದು ಹುಲ್ಲಿನ ದಂಡು ಸೇರಿಸಿ ದೊಡ್ಡ ಬಣವಿಗೆ ಕಮಾನಿನ ಆಕಾರ ಕೊಟ್ಟು, ನೆತ್ತಿ ಮ್ಯಾಗಳ ಬೆವರನ್ನ ಬೆರಳಿಂದ ಸವರಿ ಒರೆಸಿಗ್ಯಂದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ