Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಹೊನ್ನಾವರದ ಚನ್ನಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿ ಕೇಶವನ ಗುಡಿಯನ್ನು ಕಟ್ಟಿಸಿ ದತ್ತಿ ಒದಗಿಸಿದವನು ಒಂದನೇ ನರಸಿಂಹನ ಮಹಾಪ್ರಧಾನನಾಗಿದ್ದ ಲಕ್ಷ್ಮಯ್ಯ ಹೆಗ್ಗಡೆ. ದೇವಾಲಯದ ಹೊರಭಾಗದಲ್ಲಿ ಇರಿಸಿರುವ ಶಾಸನದಲ್ಲಿ ದೇವಾಲಯ ನಿರ್ಮಾಣ ಮತ್ತು ಅದರ ನಿರ್ವಹಣೆಗೆಂದು ಭೂಮಿಯನ್ನು ದಾನನೀಡಿದ ವಿವರಣೆಯಿದೆ. ಒಕ್ಕಣೆಗೆ ಸಾಕ್ಷೀಭೂತನಾಗಿ ಶಾಸನದ ಮೇಲುಭಾಗದಲ್ಲಿ ಕಾಮಧೇನು, ಸೂರ್ಯ,ಚಂದ್ರ, ಪರಿವಾರದೊಡನೆ ಸ್ವಯಂ ಕೇಶವನೇ ನಿಂತಿದ್ದಾನೆ…”

Read More

ಹಿರೇನಲ್ಲೂರಿನ ಮಲ್ಲಿಕಾರ್ಜುನ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿನ ಮಲ್ಲಿಕಾರ್ಜುನ ಗುಡಿಯ ಮೂರೂ ಶಿಖರಗಳು ಕಳಶಸಮೇತವಾಗಿ ಸುಸ್ಥಿತಿಯಲ್ಲಿದ್ದು ಹೊಯ್ಸಳ ವಾಸ್ತುಶಿಲ್ಪದ ಉತ್ತಮ ಮಾದರಿಗಳಾಗಿ ಉಳಿದುಕೊಂಡಿವೆ. ಎಡಭಾಗದ ಶಿಖರದ ಸುಖನಾಸಿಯ ಮುಂದೆ ಹೊಯ್ಸಳ ಲಾಂಛನವಿದೆ. ನಾಲ್ಕು ಸ್ತರಗಳ ವಿನ್ಯಾಸವಿರುವ ಶಿಖರಗಳು, ಶಿಖರಗಳ ಮೇಲಿನ ಕಿರುಕೋಷ್ಠಗಳಲ್ಲಿ ವೇಣುಗೋಪಾಲ, ನರಸಿಂಹ, ಲಕ್ಷ್ಮೀನಾರಾಯಣ, ಗಣಪತಿ, ಶಿವ, ಭೈರವ, ಹನುಮ,…”

Read More

 ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ. ಗರ್ಭಗುಡಿಯಲ್ಲಿರುವ ಮಧುಕೇಶ್ವರ….”

Read More

ಅರಸೀಕೆರೆಯ ಶಿವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇತರ ಅನೇಕ ಹೊಯ್ಸಳ ದೇಗುಲಗಳಲ್ಲಿ ಕಾಣುವ ಹಲವು ಸ್ತರಗಳ ಮಾದರಿಯಂತಲ್ಲದೆ, ಒಂದರ ಮೇಲೊಂದು ಗೋಪುರವಿರುವಂತೆಯೂ ಮೇಲಿನ ಕಿರುವೇದಿಕೆ(ಸ್ತೂಪಿ)ಯ ಮೇಲೆ ಕಳಶವಿರುವಂತೆಯೂ ವಿನ್ಯಾಸಮಾಡಲಾಗಿದೆ. ಐದು ಹಂತಗಳ ಕಿರುಗೋಪುರಗಳಿದ್ದು, ಎಲ್ಲ ದಿಕ್ಕುಗಳಿಗೆ ಅಭಿಮುಖವಾಗಿ, ಕೆಳಹಂತದ ಒಂದೊಂದು ಕಿರುಗೋಪುರದ ಮುಂಭಾಗದಲ್ಲಿ ದೇವತಾಮೂರ್ತಿಯನ್ನು ಕಾಣಬಹುದು. ಉಳಿದಂತೆ ಹೊಯ್ಸಳ ಕಲೆಯ ವೈಶಿಷ್ಟ್ಯವಾದ ಸಿಂಹಮುಖ…”

Read More

ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇವಾಲಯದೊಳಗೆ ಕಾಲಿರಿಸುತ್ತಿದ್ದಂತೆ ಕಟ್ಟಡದ ತುಂಬೆಲ್ಲ ನಿಂತ ಭವ್ಯವಾದ ಕಂಬಗಳು ಬೆರಗುಗೊಳಿಸುತ್ತವೆ. ಇಂಥ ಅರವತ್ನಾಲ್ಕು ಕಂಬಗಳನ್ನುಳ್ಳ ಮುಖಮಂಟಪವು ದೇಗುಲದ ಪ್ರಮುಖ ಆಕರ್ಷಣೆ. ಮಂಟಪದ ಸುತ್ತಲಿನ ಪ್ರತಿಯೊಂದು ಕಂಬದಲ್ಲೂ ನಿಂತ ಭಂಗಿಯಲ್ಲಿರುವ ಸಿಂಹವೊಂದನ್ನು ಕೆತ್ತಲಾಗಿದ್ದು ಇವೆಲ್ಲ ಸಿಂಹಗಳು ಕೂಡಿ ಇಡಿಯ ಮಂಟಪವನ್ನು ಹೊತ್ತಂತೆ ಭಾಸವಾಗುತ್ತದೆ. ಪ್ರತಿ ಕಂಬದ ಮೇಲೂ ಚಿತ್ರವಿಚಿತ್ರವಾದ ಪ್ರಾಣಿಪಕ್ಷಿಗಳು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ