Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಮೂಡಬಿದರೆಯ ಸಾವಿರಕಂಬದ ಬಸದಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಬಸದಿಯೊಳಕ್ಕೆ ಕಾಲಿರಿಸುತ್ತಿದ್ದಂತೆ ವಿಶಾಲವಾದ ಜಗತಿಯ ಮೇಲೆ ನಿರ್ಮಿತವಾದ ಮಾನಸ್ತಂಭವು ಕಣ್ಸೆಳೆಯುತ್ತದೆ. ಐವತ್ತು ಅಡಿಗಳಷ್ಟು ಎತ್ತರದ ಈ ಭವ್ಯಸ್ತಂಭವನ್ನು ಭೈರರಸನ ಪತ್ನಿ ನಾಗಲಾದೇವಿ ಎಂಬಾಕೆಯು ನಿರ್ಮಾಣ ಮಾಡಿಸಿದಳಂತೆ. ಕಂಬದ ಬುಡದ ಚೌಕದಲ್ಲಿ ಸುತ್ತ ನಾಲ್ಕೂ ಕಡೆಗಳಲ್ಲಿ ಆಕರ್ಷಕ ಕಲಾವಿನ್ಯಾಸಗಳಿವೆ. ಮೇಲೆ ಹೋದಂತೆ ಕಂಬದ ಹೊರಮೈ ಅನೇಕ ಕೋನಗಳನ್ನು ಪಡೆದುಕೊಳ್ಳುವ ರೀತಿಯಲ್ಲಿ ವಿನ್ಯಾಸಗೊಳಿಸಿದೆ.”

Read More

ಲಕ್ಕುಂಡಿಯ ಬ್ರಹ್ಮಜಿನಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಕನ್ನಡ ನಾಡಿನ ಜೈನವಾಸ್ತುಶಿಲ್ಪದ ಉತ್ತಮ ಮಾದರಿಗಳಲ್ಲೊಂದೆಂದು ಪರಿಗಣಿತವಾಗಿರುವ ಲಕ್ಕುಂಡಿಯ ಬ್ರಹ್ಮಜಿನಾಲಯ ದೊಡ್ಡಆವರಣ, ವಿಶಾಲವಾದ ನಿರ್ಮಿತಿಗಳಿಂದ ಗಮನಸೆಳೆಯುತ್ತದೆ. ಅತ್ತಿಮಬ್ಬೆ ಕಟ್ಟಿಸಿದ ಗುಡಿಯ ಪೂಜಾನಿರ್ವಹಣೆಗೆ ಅನೇಕ ಭಕ್ತರು ದಾನದತ್ತಿಗಳನ್ನು ನೀಡಿದ ಶಾಸನಗಳು ಲಭ್ಯವಿವೆ. ಮುಖಮಂಟಪ, ಮಹಾಮಂಟಪ, ಅಂತರಾಳ, ಗರ್ಭಗುಡಿಗಳೆಲ್ಲವನ್ನೂ ಒಳಗೊಂಡಿರುವ ಈ ಆಲಯದ ಶಿಖರಭಾಗದಲ್ಲೂ ಶುಕನಾಸಿಗೆ… “

Read More

ಕನಕಗಿರಿಯ ಲಕ್ಷ್ಮೀನರಸಿಂಹ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಹಂಪೆಯಲ್ಲಿ ಸುತ್ತಾಡಿ ಬಳಲಿದವನಿಗೆ ಕಾಲಿನ ಬೆಲೆ ಸಂಜೆಯ ಹೊತ್ತಿಗಾದರೂ ತಿಳಿದೇ ತಿಳಿಯುತ್ತದೆ. ಇನ್ನು ಕಣ್ಣಿದ್ದು ಕನಕಗಿರಿ ನೋಡಬೇಕಲ್ಲ! ಆ ಸ್ಥಳ ಎಲ್ಲಿದೆ ಎಂದು ವಿಚಾರಿಸುವಾಗ ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಮೂವತ್ತು ಕಿಲೋಮೀಟರ್ ದೂರದಲ್ಲಿ ಎಂಬ ಉತ್ತರ ದೊರಕಿತು. ಕನಕನೆಂಬ ಮುನಿ ದೀರ್ಘತಪಸ್ಸು ಮಾಡಿದ ಸ್ಥಳವಾದುದರಿಂದ ಕನಕಗಿರಿ ಎಂಬ ಹೆಸರು ಬಂದಿತಂತೆ. ಕ್ರಿ.ಶ. ಹತ್ತನೆಯ ಶತಮಾನದ ವೇಳೆಗೇ ಪುಣ್ಯಕ್ಷೇತ್ರವೆಂಬ ಕೀರ್ತಿಗೆ ಪಾತ್ರವಾಗಿದ್ದ ಈ ಪ್ರಾಂತ್ಯದಲ್ಲಿ ಈಗಲೂ ಅನೇಕ ಗುಡಿಗಳೂ ಕೊಳಗಳೂ ಇದ್ದು ಪುರಾತನ ವೈಭವವನ್ನು ನೆನಪಿಸುವಂತಿವೆ. ಇವೆಲ್ಲ ಗುಡಿಗಳಲ್ಲಿ ಲಕ್ಷ್ಮೀನರಸಿಂಹ ದೇವಾಲಯ ಪ್ರಮುಖ ಸ್ಥಾನ ಪಡೆಯುತ್ತದೆ.”
ಟಿ.ಎಸ್.ಗೋಪಾಲ್ ಬರೆಯುವ ದೇಗುಲಗಳ ಸರಣಿಯ ಹತ್ತೊಂಭತ್ತನೆಯ ಕಂತು

Read More

ಕುಬಟೂರಿನ ಕೈಟಭೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪುರಾಣಕ್ಕಿಂತ ಐತಿಹಾಸಿಕವಾಗಿ ಹೆಚ್ಚಿನ ಮಹತ್ವ ಪಡೆದ ಈ ಕುಬಟೂರು ಶಿವಮೊಗ್ಗ ಜಿಲ್ಲೆಯ ಆನವಟ್ಟಿಯ ಸಮೀಪವಿದೆ. ಕೈಟಭೇಶ್ವರ ದೇವಾಲಯವಿರುವ ಕುಬಟೂರಿಗೆ ಕುಪ್ಪತ್ತೂರು, ಕೋಟಿಪುರ ಮೊದಲಾದ ಹೆಸರುಗಳೂ ಇವೆ. ಕ್ರಿ.ಶ. ಮೂರನೆಯ ಶತಮಾನದ ಬನವಾಸಿಯ ಕದಂಬರಿಂದ ಮೊದಲುಗೊಂಡು ಬಾದಾಮಿಯ ಚಾಲುಕ್ಯರು, ಕಲ್ಯಾಣದ ಚಾಲುಕ್ಯರು, ಹೊಯ್ಸಳರು ಹಾಗೂ ಕೆಳದಿಯ ನಾಯಕರವರೆಗೆ…”

Read More

ಭುವನಗಿರಿಯ ಭುವನೇಶ್ವರಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪ್ರಕೃತಿ-ಪುರುಷರ ಪ್ರತೀಕವಾದ ಶಕ್ತಿ-ಶಿವರೂಪಿ ದೇವತೆಗಳನ್ನು ಪ್ರಾಚೀನ ಕಾಲದಿಂದಲೂ ಶಿಲಾರೂಪದಲ್ಲಿ ಗುರುತಿಸಿಕೊಂಡು ಆ ದೇವದೇವಿಯರ ಆರಾಧನೆಯನ್ನು ರೂಢಿಯಲ್ಲಿ ಆಚರಿಸುತ್ತ ಬರಲಾಗಿದೆ. ಶಿವನು ಆಲಯಗಳಲ್ಲಿ ಲಿಂಗರೂಪಿಯಾಗಿಯೇ ಗೋಚರಿಸಿದರೆ, ದೇವಿಯ ಶಿಲಾರೂಪವನ್ನು ಲೋಹಮುಖ, ಪುಷ್ಪಾದಿ ಅಲಂಕಾರಗಳಿಂದ ಸಿಂಗರಿಸಲಾಗಿರುತ್ತದೆ. ಭುವನಗಿರಿಯಲ್ಲೂ ಭುವನೇಶ್ವರಿಯರೂಪವು ವ್ಯಕ್ತವಾಗಿರುವುದು ಹೀಗೆಯೇ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ