Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ ಹೇಗೆ ತಮ್ಮ ಸ್ವಾರ್ಥಕ್ಕಾಗಿ ಹೋರಾಟದ ಹೆಸರಲ್ಲಿ ಗದ್ದುಗೆಯನ್ನು ಹೇಗೆ ಹಿಡಿದರು ಎಂಬೆಲ್ಲ ಆಲೋಚನೆ ಮೂಡಿಸುತ್ತ ಸಾಗುತ್ತದೆ. ಈ ರಾಜಕೀಯ ಎನ್ನುವ ಉಸುಕಿನ ಕ್ಷೇತ್ರವು ಒಮ್ಮೆ ಒಳಹೊಕ್ಕವರನ್ನು ತನ್ನ ಕಬಂಧ ಬಾಹುವಿನ ಮೂಲಕ, ಲಾಲಸೆಗಳ ಜಾಲದಿಂದ ಹೇಗೆ ಪಥದಿಂದ ವಿಮುಖವಾಗಿಸುತ್ತದೆ ಎನ್ನುವುದು ತಿಳಿಯದ್ದೇನಲ್ಲ.
ಲತಾ ಗುತ್ತಿ ಕಾದಂಬರಿ “ಚದುರಂಗ” ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಹಿಂದಣ ಹೆಜ್ಜೆಯ ಅರಿವಿನ ಹಣತೆಯಲ್ಲಿ…: ತೇಜಸ್ವಿನಿ ಹೆಗಡೆ ಬರಹ

ಆಗಿಹೋದ ದುರಂತಗಳು, ದೌರ್ಜನ್ಯಗಳು ಒಂದು ಎಚ್ಚರಿಕೆಯ ಗಂಟೆಯಾಗಬೇಕು. ಮಾನವೀಯತೆಯ ಮಹತ್ವವನ್ನು, ವಿಶಾಲ ಮನೋಭಾವದ ಸೌಂದರ್ಯವನ್ನು, ಮಹತ್ವವನ್ನು, ಜೀವನಧರ್ಮವನ್ನು ವರ್ತಮಾನಕ್ಕೆ ಮಾತ್ರವಲ್ಲ ಭವಿಷ್ಯಕ್ಕೂ ಒಂದು ಪಾಠವನ್ನು ಕೊಡುವಂತಿರಬೇಕು. ಇತಿಹಾಸದ ಅಧ್ಯಯನವು ನಮ್ಮ ಅರಿವಿನ ಹೆಚ್ಚಳಿಕೆ ಮತ್ತು ಪಾಠಕ್ಕೆ ಮಾಪನವಾಗಬೇಕೇ ಹೊರತು ನಾವಿಲ್ಲದಿದ್ದ ಕಾಲಘಟ್ಟದಲ್ಲಿ ಯಾರೋ ದಾಖಲಿಸಿರುವ ವಿಷಯಗಳಿಂದ ಉದ್ರಿಕ್ತರಾಗಿ, ಭಾವೋದ್ವೇಗವನ್ನು ಹೊಂದಿ ಶೋಕ ಸಾಗರದಲ್ಲಿ ಮುಳುಗಿಯೋ, ದ್ವೇಷದ ಉರಿಯಲ್ಲಿ ಬೆಂದೋ ಅಂಧತ್ವವನ್ನು ಹೊಂದಿದರೆ ಮತ್ತೆ ಅದೇ ಇತಿಹಾಸ ಮರುಕಳಿಸುವ ಸಾಧ್ಯತೆಯೇ ಹೆಚ್ಚು!
ನವೀನ್‌ ಗಂಗೋತ್ರಿ ಕಥಾಸಂಕಲನ “ಕಥಾಗತ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ