Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಉಮೇಶ ದೇಸಾಯಿ ಬರೆದ ಈ ಭಾನುವಾರದ ಕಥೆ

“ಉಪಕಾರಸ್ಮರಣೆ ಈ ರೀತಿಯದ್ದಾಗಿರುತ್ತದೆ ಅಂತ ನಾ ತಿಳಿದಿರಲಿಲ್ಲ. ಒಂದೆರಡು ಸಲ ಮನೆಗೆ ಬಂದ ಪಾಟೀಲರ ಕಣ್ಣುಗಳೇ ಎಲ್ಲ ಹೇಳುತ್ತಿದ್ದವು. ಅಳುಕು ಮೊದಲು ಕಾಡಿತು ನಿಜ.. ಮುಖ್ಯವಾಗಿ ಸಂಬಂಧಕ್ಕೆ ಏನು ಹೆಸರಿಡುವುದು ಅಂತ.. ಅವರಿಗೆ ಮದುವೆಯಾಗಿತ್ತು ಮಕ್ಕಳಿದ್ದರು. ಆ ಸೆಳೆತ ಬಲವಾಗಿತ್ತು. ಕರಗಲು ಬಹಳ ಸಮಯ ಹಿಡಿಯಲಿಲ್ಲ. ಆದರೆ ಹಾಗೆ ಬೆರೆತಾಗ ಹೊಸ ಅನುಭೂತಿ ದೊರೆತದ್ದು ಸುಳ್ಳಲ್ಲ. ಹಳೆಯ ಗಂಡ ಸಿಗರೇಟಿನಿಂದ ಸುಟ್ಟ ಗಾಯಗಳ ಮೇಲೆ ಪಾಟೀಲರ ತುಟಿಗಳು ಆಡುವಾಗ ಹೊಸ ಅನುಭವ.”
ಉಮೇಶ ದೇಸಾಯಿ ಬರೆದ ಕಥೆ ‘ಕ್ಷಮೆಯೊಂದಿರಲಿ…’ ನಿಮ್ಮ ಈ ಭಾನುವಾರದ ಓದಿಗೆ

Read More

ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ

“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ