Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಉಮೇಶ ದೇಸಾಯಿ ಬರೆದ ಈ ಭಾನುವಾರದ ಕಥೆ

“ಉಪಕಾರಸ್ಮರಣೆ ಈ ರೀತಿಯದ್ದಾಗಿರುತ್ತದೆ ಅಂತ ನಾ ತಿಳಿದಿರಲಿಲ್ಲ. ಒಂದೆರಡು ಸಲ ಮನೆಗೆ ಬಂದ ಪಾಟೀಲರ ಕಣ್ಣುಗಳೇ ಎಲ್ಲ ಹೇಳುತ್ತಿದ್ದವು. ಅಳುಕು ಮೊದಲು ಕಾಡಿತು ನಿಜ.. ಮುಖ್ಯವಾಗಿ ಸಂಬಂಧಕ್ಕೆ ಏನು ಹೆಸರಿಡುವುದು ಅಂತ.. ಅವರಿಗೆ ಮದುವೆಯಾಗಿತ್ತು ಮಕ್ಕಳಿದ್ದರು. ಆ ಸೆಳೆತ ಬಲವಾಗಿತ್ತು. ಕರಗಲು ಬಹಳ ಸಮಯ ಹಿಡಿಯಲಿಲ್ಲ. ಆದರೆ ಹಾಗೆ ಬೆರೆತಾಗ ಹೊಸ ಅನುಭೂತಿ ದೊರೆತದ್ದು ಸುಳ್ಳಲ್ಲ. ಹಳೆಯ ಗಂಡ ಸಿಗರೇಟಿನಿಂದ ಸುಟ್ಟ ಗಾಯಗಳ ಮೇಲೆ ಪಾಟೀಲರ ತುಟಿಗಳು ಆಡುವಾಗ ಹೊಸ ಅನುಭವ.”
ಉಮೇಶ ದೇಸಾಯಿ ಬರೆದ ಕಥೆ ‘ಕ್ಷಮೆಯೊಂದಿರಲಿ…’ ನಿಮ್ಮ ಈ ಭಾನುವಾರದ ಓದಿಗೆ

Read More

ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ

“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ