Advertisement
ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ