Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

“ನಿಜ ಲೋಗನ್ ತೆಗೆದ ಫೋಟೋ
ಗಳು ಅಗಣಿತ. ಅರ್ಜಿಯ ಜೊತೆ
ಬಸ್ ಪಾಸ್‌ಗೆ, ಐಡಿ ಕಾರ್ಡ್‌ಗೆ
ಸುಮ್ಮನೇ ಖುಷಿಗೆ ಜೊತೆಗೆ
ಮೆಚ್ಚಿದ್ದ ಹುಡುಗಿಗೆ ಕಳಿಸಲು
ಗುಪ್ತ ವಿಳಾಸಕ್ಕೆ”-ವಸಂತಕುಮಾರ್‌ ಕಲ್ಯಾಣಿ ಬರೆದ ಈ ದಿನದ ಕವಿತೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮುಯ್ಯಿಗೆ ಮುಯ್ಯಿ …!: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಇನ್ನೊಬ್ಬ ಸಹೋದ್ಯೋಗಿ ಬ್ರಹ್ಮಚಾರಿ ಸಾಧ್ಯವಾದಷ್ಟು ಕಾರ್ಯಕ್ರಮಗಳಿಗೆ ಕೈ ಕೊಡುತ್ತಿದ್ದ. ನಂತರ ತಡವಾಗಿ ಮದುವೆಯಾದ. ಒಂದು ಮಗುವಾಯಿತು. ಅಷ್ಟೇ ಸಾಕು ಎಂದು ನಿರ್ಧರಿಸಿದ. ಆನಂತರ ಅವನು ಯಾರದಾದರೂ ಮನೆಯಲ್ಲಿ ಇಬ್ಬರು ಮಕ್ಕಳಿದ್ದರೆ ಮೊದಲನೆಯ ಮದುವೆಗೆ ಹೋಗುತ್ತಿದ್ದ. ಉಡುಗೊರೆ ಕೊಡುತ್ತಿದ್ದ. ಎರಡನೆಯದಕ್ಕೆ ತಪ್ಪಿಸಿಕೊಳ್ಳುತ್ತಿದ್ದ.
ವಸಂತಕುಮಾರ್‌ ಕಲ್ಯಾಣಿ ಬರೆದ ಪ್ರಬಂಧ “ಮುಯ್ಯಿಗೆ ಮುಯ್ಯಿ…!”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ