Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ರಾತ್ರಿ ಕಳೆದು ಬೆಳಗಾಯಿತು. ಸುದ್ದಿ ಇಲ್ಲ. ಶಾಲೆಗೆ ಮಾಲೀಕರು ಬಂದರು. ಸಿ ಈ ಓ, ಡ್ರೈವರ್, ಆಯಾಗಳ ಮೀಟಿಂಗ್ ನಡೆಯಿತು. ಹೆಚ್ಚಿನ ವಿಷಯ ತಿಳಿಯಲಿಲ್ಲ. ಆದರೆ ಎಲ್ಲರೂ “ಅವರಿಬ್ಬರ ನಡುವೆ ಏನೋ ನಡೆಯುತ್ತಿತ್ತು. ಅವಳು ಬಲೆ ಪಾಕಡ…” ಎಂದು, ಕೆಲವರು ‘ಮಹದೇವ ಗುಮ್ಮನ ಗುಸಕ.. ಸೈಲೆಂಟಾಗಿ ಇದ್ದು ಹಿಂಗ್ ಮಾಡ್ಬಿಟ್ಟ’ ಹೀಗೆ… ತರಹೇವಾರಿ ಮಾತುಗಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಇದು ಎಂಥಾ ಲೋಕವಯ್ಯ..” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

2042 ಏಪ್ರಿಲ್ ಏಳನೇ ತಾರೀಕು. ಅಮ್ಮನನ್ನು ಕಳಿಸಿ ಒಂದು ವಾರವಾಗಿತ್ತು. ಹಳೆಯ ದೃಶ್ಯದ ಪುನರಾವರ್ತನೆ ಆಯಿತು. ಒಂದು ಬದಲಾವಣೆ ಎಂದರೆ ಅಮ್ಮ ಮನೆಯಲ್ಲಿ ಇರಲಿಲ್ಲ. ಬಂದವರು ಫಾರ್ಮಾಲಿಟಿ ಮುಗಿಸಿ ಚೆಕ್ ಹಾಗೂ ಸೂಟ್ಕೇಸ್‌ನೊಂದಿಗೆ ಅವನಿಯನ್ನು ಕರೆದುಕೊಂಡು ವಾಹನದಲ್ಲಿ ಹೊರಟರು. ಹೊರಡುವ ಮುನ್ನ ಅವನಿ ಕೇಳಿದಳು “ಅಮ್ಮನನ್ನು ಕಳಿಸುವೆ ಎಂದಲ್ಲವೇ ನನ್ನ ಸಹಿ ಪಡೆದದ್ದು… ಈ ಮಸಲತ್ತು ತಿಳಿದಿರಲಿಲ್ಲ, ಅದಕ್ಕೇನಾ ಎರಡು ಪೇಪರ್‌ಗೆ ಸಹಿ ಹಾಕಿಸಿಕೊಂಡದ್ದು… ಸರಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಗುಡ್ ಬೈ.” ಎಂದು ಹೊರಟು ಹೋದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಹಳೆ ಪಾತ್ರೆ… ಹಳೆ ಕಬ್ಬಿಣ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ